Latest Post

ಬರಪೀಡಿತ ಜಿಲ್ಲೆ–ತಾಲೂಕುಗಳನ್ನು ಘೋಷಿಸಿ ಪರಿಹಾರ ಕಾರ್ಯ ಆರಂಭಿಸಿ: ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ ಕಸಬಾ ಹೋಬಳಿ ಬೆಳೆಗಾರರ ಸಂಘದ 14ನೇ ಮಾಸಿಕ ಸಭೆಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆ ಕುರಿತು ಚರ್ಚೆ | ಮಾಜಿ ಸೈನಿಕರಿಗೆ ಸನ್ಮಾನ ಬೆಂಗಳೂರು: ಚಿಕ್ಕಬಾಣವಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಸಾಫ್ಟ್‌ವೇರ್‌ ಎಂಜಿನಿಯರ್ ಮತ್ತು ಅವರ 5 ವರ್ಷದ ಪುತ್ರನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಯಸಳೂರು ಹೋಬಳಿ ಬೆಳೆಗಾರರ ಸಂಘದಿಂದ ಅರ್ಥಪೂರ್ಣ 80ನೇ ಸ್ವಾತಂತ್ರ್ಯೋತ್ಸವರೈತ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದ ಸ್ಥಳದಲ್ಲೇ ಧ್ವಜಾರೋಹಣ | ಕಟ್ಟಡ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಆಕ್ಷೇಪಣೆ ಮಾಡದಂತೆ ಮನವಿ ಮಾಡಾಳು ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಗ್ರಾಮದ ಮೂಗುತಿ ಸುಂದರಿ ಮೂಲಸ್ಥಾನ ಶ್ರೀ ಸ್ವರ್ಣ ಗೌರಮ್ಮ ದೇವಿ ಅನುಗ್ರಹ ಹಾಗೂ ಹಾರನಹಳ್ಳಿ ಸುಕ್ಷೇತ್ರ ಕೋಡಿಮಠ ಜಗದ್ಗುರು ಡಾ. ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾ ಸ್ವಾಮೀಜಿಯವರ ದಿವ್ಯ ಆಶೀರ್ವಾದ ಫಲದಿಂದ ಸೋಮವಾರ ಶ್ರೀ ಸ್ವರ್ಣ ದೇವಿಯ ನೂತನ ಶಿಲಾ ದೇವಾಲಯ ಧಾರ್ಮಿಕ ವಿಧಿ ವಿಧಾನಗಳಿಂದ ಶ್ರದ್ಧಾ ಭಕ್ತಿಯಿಂದ ನೆರವೇರಿತು

ಬರಪೀಡಿತ ಜಿಲ್ಲೆ–ತಾಲೂಕುಗಳನ್ನು ಘೋಷಿಸಿ ಪರಿಹಾರ ಕಾರ್ಯ ಆರಂಭಿಸಿ: ಮಾಜಿ ಸಚಿವ ಎಚ್.ಕೆ. ಕುಮಾರಸ್ವಾಮಿ

ಸಕಲೇಶಪುರ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ತಕ್ಷಣ ಬರಪೀಡಿತ ಜಿಲ್ಲೆ ಹಾಗೂ ತಾಲೂಕುಗಳನ್ನು ಘೋಷಿಸಿ ಬರ ಪರಿಹಾರ ಕಾರ್ಯ ಆರಂಭಿಸಬೇಕೆಂದು…

ಕಸಬಾ ಹೋಬಳಿ ಬೆಳೆಗಾರರ ಸಂಘದ 14ನೇ ಮಾಸಿಕ ಸಭೆಪಶ್ಚಿಮ ಘಟ್ಟಗಳ ಪರಿಸರ ಸೂಕ್ಷ್ಮ ವಲಯ ಅಧಿಸೂಚನೆ ಕುರಿತು ಚರ್ಚೆ | ಮಾಜಿ ಸೈನಿಕರಿಗೆ ಸನ್ಮಾನ

ಸಕಲೇಶಪುರ: ಕಸಬಾ ಹೋಬಳಿ ಬೆಳೆಗಾರರ ಸಂಘದ 2025–27ನೇ ಸಾಲಿನ ಕಾರ್ಯಕಾರಿ ಮಂಡಳಿಯ 14ನೇ ಮಾಸಿಕ ಸಭೆ ಮಂಗಳವಾರ ನಗರದ ರಾಘವೇಂದ್ರನಗರದ ಎಚ್‌ಡಿಪಿಎ ಸಭಾಂಗಣದಲ್ಲಿ ಅಧ್ಯಕ್ಷ ಕೆ.ವಿ. ಮೇಘರಾಜ್…

ಬೆಂಗಳೂರು: ಚಿಕ್ಕಬಾಣವಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಸಾಫ್ಟ್‌ವೇರ್‌ ಎಂಜಿನಿಯರ್ ಮತ್ತು ಅವರ 5 ವರ್ಷದ ಪುತ್ರನ ಅನುಮಾನಾಸ್ಪದ ಸಾವಿಗೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ.

ಪ್ರಿಯಕರನ ಜತೆ ಸೇರಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ಶಾಕಿಂಗ್‌ ಸಂಗತಿ ಬೆಳಕಿಗೆ ಬಂದಿದೆ.ಚಿಕ್ಕಬಾಣವಾರದ ಗುಡ್ಡೆಬಸವಪುರ ನಿವಾಸಿ ಅಭಿನಂದನ್‌ (35) ಮತ್ತು ಅವರ ಪುತ್ರ ಯದುವೀರ್‌ (5)…

ಯಸಳೂರು ಹೋಬಳಿ ಬೆಳೆಗಾರರ ಸಂಘದಿಂದ ಅರ್ಥಪೂರ್ಣ 80ನೇ ಸ್ವಾತಂತ್ರ್ಯೋತ್ಸವರೈತ ಭವನಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದ ಸ್ಥಳದಲ್ಲೇ ಧ್ವಜಾರೋಹಣ | ಕಟ್ಟಡ ನಿರ್ಮಾಣಕ್ಕೆ ಅರಣ್ಯ ಇಲಾಖೆಯಿಂದ ಆಕ್ಷೇಪಣೆ ಮಾಡದಂತೆ ಮನವಿ

ಯಸಳೂರು: ತಾಲ್ಲೂಕಿನ ಯಸಳೂರು ಹೋಬಳಿ ಬೆಳೆಗಾರರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ರೈತ ಭವನ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದ ಸ್ಥಳದಲ್ಲೇ ಧ್ವಜಾರೋಹಣ…

ಮಾಡಾಳು ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಗ್ರಾಮದ ಮೂಗುತಿ ಸುಂದರಿ ಮೂಲಸ್ಥಾನ ಶ್ರೀ ಸ್ವರ್ಣ ಗೌರಮ್ಮ ದೇವಿ ಅನುಗ್ರಹ ಹಾಗೂ ಹಾರನಹಳ್ಳಿ ಸುಕ್ಷೇತ್ರ ಕೋಡಿಮಠ ಜಗದ್ಗುರು ಡಾ. ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾ ಸ್ವಾಮೀಜಿಯವರ ದಿವ್ಯ ಆಶೀರ್ವಾದ ಫಲದಿಂದ ಸೋಮವಾರ ಶ್ರೀ ಸ್ವರ್ಣ ದೇವಿಯ ನೂತನ ಶಿಲಾ ದೇವಾಲಯ ಧಾರ್ಮಿಕ ವಿಧಿ ವಿಧಾನಗಳಿಂದ ಶ್ರದ್ಧಾ ಭಕ್ತಿಯಿಂದ ನೆರವೇರಿತು

ಅರಸೀಕೆರೆ : ನೂತನ ದೇವಾಲಯ ಲೋಕಾರ್ಪಣೆ ಅಂಗವಾಗಿ ಭಾನುವಾರ ಸಂಜೆಯಿಂದಲೇ ಕೋಡಿಮಠದ ಉತ್ತರಾಧಿಕಾರಿ ಶ್ರೀ ಚೇತನ್ ಮುರಿದೇವರ ಸಾನಿಧ್ಯ ಮತ್ತು ಗ್ರಾಮದ ಆರಾಧ್ಯ ದೈವ ಶ್ರೀ ಗುರು…

ದಿ ಹೆತ್ತೂರು ಕ್ಲಬ್‌ಗೆ ನೂತನ ಪದಾಧಿಕಾರಿಗಳ ಆಯ್ಕೆ

ಹೆತ್ತೂರು: ದಿ ಹೆತ್ತೂರು ಕ್ಲಬ್‌ನ ನೂತನ ಅಧ್ಯಕ್ಷರಾಗಿ ಸುಧೀರ್ ಕುಮಾರ್ ಹೆತ್ತೂರು ಹಾಗೂ ಉಪಾಧ್ಯಕ್ಷರಾಗಿ ಎಚ್.ಪಿ. ಗಿರೀಶ್ ಅವರು ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಎಚ್.ಡಿ. ಕಿಶೋರ್ ಹಾಗೂ ಖಜಾಂಜಿಯಾಗಿ…

ವಳಲಹಳ್ಳಿ ಬೆಳೆಗಾರರ ಸಂಘದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ. ರೈತರ ಸಮಸ್ಯೆಗಳಿಗೆ ಒಗ್ಗಟ್ಟಿನ ಹೋರಾಟ ಅಗತ್ಯ: ವಿ.ಪಿ. ವಿಶ್ವನಾಥ್

ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ, ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ…

ಹಾಸನದ ಗಂಧದ ಕೋಟೆ ಪಾರ್ಕ್ ಯೋಗ ಕೇಂದ್ರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಹಾಸನ : ಶರೀರದ ಸ್ವಾತಂತ್ರ್ಯಕ್ಕೆ ಯೋಗವೇ ಮೂಲ ಎಂದ ಸುರೇಶ್ ಪ್ರಜಾಪತಿಹಾಸನ: ಇಲ್ಲಿನ ಆರ್.ಸಿ. ರಸ್ತೆಯ ಗಂಧದ ಕೋಟೆ ಪಾರ್ಕ್ ಯೋಗ ಕೇಂದ್ರದಲ್ಲಿ ಇಂದು 80ನೇ ಸ್ವಾತಂತ್ರ್ಯ…

ಅಕ್ರಮವಾಗಿ ಬಿಲ್ಲೆಟ್ಸ್ ಸಾಗಿಸುತ್ತಿದ್ದ ವಾಹನ ವಶಕ್ಕೆಅರಣ್ಯ ಇಲಾಖೆಯಿಂದ ಪ್ರಕರಣ ದಾಖಲು

ಸಕಲೇಶಪುರ: ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಅಕ್ರಮವಾಗಿ ಬಿಲ್ಲೆಟ್ಸ್‌ಗಳನ್ನು ಸಾಗಿಸುತ್ತಿದ್ದ ವಾಹನವನ್ನು ಸಕಲೇಶಪುರ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಮಾನ್ಯ…

ರಾಮದೂತ ಹಿಂದೂ ಮಹಾಗಣಪತಿ ಸಮಿತಿ ಹಾಗೂ ಸಕಲೇಶಪುರ ಗಣಪತಿ ಸಮಿತಿ ಒಕ್ಕೂಟದ ವತಿಯಿಂದ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಗಣಪತಿ ಪ್ರತಿಷ್ಠಾಪನಾ ಸಮಿತಿಗಳ ಸಲಹಾ ಸಭೆ ನೆರವೇರಿತು.

ಸಕಲೇಶಪುರ : ರಾಮದೂತ ಹಿಂದೂ ಮಹಾಗಣಪತಿ ಸಮಿತಿ ಹಾಗೂ ಸಕಲೇಶಪುರ ಗಣಪತಿ ಸಮಿತಿ ಒಕ್ಕೂಟದ ವತಿಯಿಂದ ಇಂದು ಸಕಲೇಶಪುರದ ಲಯನ್ಸ್ ಹಾಲ್‌ನಲ್ಲಿ ಸಕಲೇಶಪುರ ನಗರ ಹಾಗೂ ಸುತ್ತಮುತ್ತಲಿನ…

You missed