ಬೇಲೂರು : ತಾಲ್ಲೂಕಿನ ಅರೇಹಳ್ಳಿ ವ್ಯಾಪ್ತಿಯ ವಾಟೇಹಳ್ಳಿ ಗ್ರಾಮದಲ್ಲಿ ಮೂರು ಕಾಡಾನೆಗಳನ್ನು ಮೈಸೂರಿನ ದುಬಾರೆ ಫಾರೆಸ್ಟ್ ಸಮ್ಮುಖದಲ್ಲಿ 6 ಸಾಕು ಆನೆಗಳ ಮುಖಾಂತರ ಕಾಡಾನೆಗಳನ್ನು ಅಟ್ಟಿಸಿಕೊಂಡು ಬಂದು ಒಂದು ಕಾಡಾನೆಯನ್ನು ಸೆರೆ ಹಿಡಿಯಲಾಯಿತು.

ಈ ಸಂದರ್ಭದಲ್ಲಿ ಸಕಲೇಶಪುರ, ಬೇಲೂರು, ತಾಲೂಕಿನ ಅರಣ್ಯ ಅಧಿಕಾರಿಗಳು ಹಾಗೂ ಅರಣ್ಯ ಪಾಲಕರು, ಆನೆ ಪಾಲಕರು ಗ್ರಾಮಸ್ಥರು ಇತರು ಹಾಜರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *