
ಸಕಲೇಶಪುರ : ನಗರದ ಹೊಸ ಬಸ್ ನಿಲ್ದಾಣದ ಎದುರು ರಸ್ತೆಯಲ್ಲಿ ಪಾದಚಾರಿ ಗಂಗಭಾಯಿ ಹಳೇಬೀಡು ಮತ್ತು ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಅರೆಕೆರೆ ಗ್ರಾಮದ ಹೇಮಂತ್ ನಡುವೆ ನಡೆದ ಅಪಘಾತ.
ಈ ರಸ್ತೆ ಅಪಘಾತದಲ್ಲಿ ಇಬ್ಬರಿಗೂ ತೀವ್ರವಾಗಿ ಪೆಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಹಾಸನ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.
