ಸಕಲೇಶಪುರ : ಪಟ್ಟಣದ ಚಂಪಕ ನಗರದ ಟೋಲ್ ಗೇಟ್ ಶ್ರೀ ಚೌಡೇಶ್ವರಿ ಅಮ್ಮನವರ 13ನೇ ವರ್ಷದ ಪೂಜಾ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನೆರವೇರಿತು

ಈ ಕಾರ್ಯಕ್ರಮದಲ್ಲಿ ಸಕಲೇಶಪುರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ಭಾಗಿಯಾಗಿ ದೇವಿಯ ಕೃಪೆಗೆ ಪಾತ್ರರಾದರು.

ಪೂಜೆಯ ನಂತರ ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ನಡೆಯಿತು ‌

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *