ಸಕಲೇಶಪುರ : ದಿನಾಂಕ 22-01-2024 ನೇ ಸೋಮವಾರ ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾ ಪ್ರತಿಷ್ಠಾಪನ ಮಹೋತ್ಸವ ಪ್ರಯುಕ್ತ ಸಕಲೇಶಪುರ ರಾಘವೇಂದ್ರನಗರದ ಶ್ರೀ ಗುಹೆಕಲ್ಲಮ್ಮ ದೇವಸ್ಥಾನದ ಅವರಣದಲ್ಲಿ ರಾಮತರಕ ಹೋಮ,ಭಜನೆ ಹಾಗೂ ಸಭಾ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕರರಾಗಿ – ಶ್ರೀ ಹಾರಿಕ ಮಂಜುನಾಥ್ ಹಾಗೂ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್ ರವರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ನಂತರ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗವಿರುತ್ತದೆ.

ಈ ಎಲ್ಲಾ ಕಾರ್ಯಕ್ರಮಕ್ಕೆ ದೇಶಭಕ್ತರು ಕುಟುಂಬ ಸಮೇತರಾಗಿ ಭಾಗವಹಿಸಬೇಕಾಗಿ ಕೋರಿಕೊಳ್ಳುವ ರಾಘವೇಂದ್ರನಗರದ ಭಕ್ತಾಧಿಗಳು..

ಈ ಕಾರ್ಯಕ್ರಮಕ್ಕೆ ಶುಭ ಕೋರುವವರು : ಶ್ರೀ ವಿದ್ಯಾ ಗಣಪತಿ ಮಿತ್ರ ಮಂಡಳಿ ರಾಘವೇಂದ್ರನಗರ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *