ಸಕಲೇಶಪುರ : ತಾಲ್ಲೂಕಿನ ದೊಡ್ಡತಪ್ಪಲು ಗ್ರಾಮದಲ್ಲಿನ ಬಜರಂಗದಳ ಕಾರ್ಯಕರ್ತರು ಅಯೋಧ್ಯೆ ರಾಮಮಂದಿರದಲ್ಲಿನ ಶ್ರೀ ರಾಮ’ರಿಗೆ ಪ್ರಾಣಪ್ರತಿಷ್ಠಾಪನೆ ಅಂಗವಾಗಿ ಧ್ವಜಾರೋಹಣ ಮಾಡಿ. ಸಾರ್ವಜನಿಕರಿಗೆ ಸಿಹಿ ತಿಂಡಿ ಹಂಚಿ ಸಂಭ್ರಮಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರು ಸೇರಿದಂತೆ ಬಜರಂಗದಳ ಕಾರ್ಯಕರ್ತರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *