
ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠಕ್ಕೆ ಮಾನ್ಯ ಸಂಸದರಾದ ಪ್ರಜ್ವಲ್ ರೇವಣ್ಣ ಬೇಟಿ ನೀಡಿದರು
ಡಾ. ಶ್ರೀ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದು ಸಲಹೆ ಸೂಚನೆ ಸ್ವೀಕರಿಸಿದರು,
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ನಟರಾಜ್, ನಿಟ್ಟೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಚಂದ್ರಶೇಖರ್, ಲೋಕೇಶ್ ರಿಲಯನ್ಸ್, ಅವಿನಾಶ್ ಜಿ.ಎಸ್, ಜಾನೆಕೆರೆ ಹೇಮಂತ್, ದರ್ಶನ್ ಮಲ್ನಾಡ್ ಹಾಗೂ ಸಮಾಜದ ಇತರೆ ಮುಖಂಡರು ಉಪಸ್ಥಿತರಿದ್ದರು.







