ಸಕಲೇಶಪುರ : ಶ್ರೀ ಸಕಲೆಶ್ವರ ಸ್ವಾಮಿಯವರ ದಿವ್ಯ ರಥೋತ್ಸವದ ಅಂಗವಾಗಿ ಮಾರ್ಚ್ 2 & 3 (ಈ ದಿನ ) ಮಹಿಳೆಯರಿಗೆ ಹಾಗೂ ಪುರುಷರಿಗೆ ಚೆಸ್ ಹಾಗೂ ಕೇರಂ ಪಂದ್ಯಾವಳಿಯನ್ನು ಸಕಲೇಶಪುರದ ಪುರಸಭೆಯ ಪುರಭವನದಲ್ಲಿ ಏರ್ಪಡಿಸಲಾಗಿತ್ತು

ಈ ಎರಡು ಪಂದ್ಯಾವಳಿಯಲ್ಲಿ ಮಹಿಳೆಯರು ಬಹಳ ಆಸಕ್ತಿಯಿಂದ ಭಾಗವಹಿಸುದ್ದು ವಿಶೇಷವಾಗಿತ್ತು

ಈ ದಿನ ಎರಡು ಪಂದ್ಯಾವಳಿಯ ಫೈನಲ್ ನಡೆಯಲಿದ್ದು . ವಿಜೇತರಿಗೆ ವಿಶೇಷ ಬಹುಮಾನ ನೀಡಲಾಗುವುದು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *