ಸಕಲೇಶಪುರ : ಹೆನ್ನಲಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಹೈಮಾಸ್ಕ್ ಲೈಟ್ ಹಾಗೂ ಒಳಚರಂಡಿ ಕಾಮಗಾರಿಗೆ‌ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಅಧಿಕಾರಿಗಳದ ಆನಂದ ಮೂರ್ತಿ, ಹೆಬ್ಬಸಾಲೆ ಗ್ರಾಮ ಪಂಚಾಯ್ತಿ ಸದ್ಯಸರುಗಳು ಹಾಗೂ ಸ್ಥಳೀಯ ಮುಖಂಡರಾದ ಕೌಶಿಕ್ H.M. ಧರ್ಮ. ಶಶಿಕುಮಾರ್. ಮಲ್ಲೇಶ್. ಅಣ್ಣಪ ಬಸವರಾಜ್ ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *