ಸಕಲೇಶಪುರ : ಬಿಪಿನ್ ರಾವತ್ ಪ್ರಥಮ ದರ್ಜೆ ಕಾಲೇಜು ಹೆತ್ತೂರು ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕೆ ಸಹಕರಿಸಿದ ಕೊಡುಗೈದಾನಿ” ಡಾಕ್ಟರ್” ಅಪ್ಪ ಸ್ವಾಮಿ ಗೌಡರು ಅವರಿಗೆ ಕಾಲೇಜು ವತಿಯಿಂದ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ. ರವಿ ಬಾಬುರವರು. ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ. ಉಜ್ಮ ರುಜ್ಮಿ ಸುದರ್ಶನ್ ರವರು. ಹೆತ್ತೂರು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೃಷ್ಣಪ್ಪನವರು. ಉಪನ್ಯಾಸಕರು. ಮತ್ತು ಸಿಬ್ಬಂದಿ ವರ್ಗದವರು. ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *