ಸಕಲೇಶಪುರ: ನಗರದ ಲಯನ್ಸ್ ಹಾಲ್ ನಲ್ಲಿ ಈ ದಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ವತಿಯಿಂದ “ಲೈನ್ ಮ್ಯಾನ್ ದಿವಸ್” ಕಾರ್ಯಕ್ರಮ ನೆರವೇರಿತು

ಈ ಕಾರ್ಯಕ್ರಮದಲ್ಲಿ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಭಾಗವಹಿಸಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *