
ರಾಜ್ಯದಲ್ಲಿ ಪ್ರತಿನಿತ್ಯ ಸುದ್ದಿಯಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ್ ಮೇಲೆ ಇತ್ತೀಚೆಗೆ ಸುದ್ದಿಗೋಷ್ಟಿಯಲ್ಲಿ ಆರೋಪಿಸುತ್ತಿದ್ದ ವಕೀಲ ಜಿ.ದೇವರಾಜೇಗೌಡನನ್ನು ಹೊಳೆನರಸೀಪುರ ಪೋಲೀಸರ ಮಾಹಿತಿ ಮೇರೆಗೆ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.