ಸಕಲೇಶಪುರ : ಮಳೆಯಿಂದ ಹಾನಿಯಾದ ತಾಲೂಕಿನ ವಿವಿದ ಪ್ರದೇಶಗಳಿಗೆ ವಿರೋದ ಪಕ್ಷದ ನಾಯಕರಾದ ಆರ್ ಅಶೋಕ್ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿದರು

ತಾಲೂಕಿನ ರಾಮೇನಹಳ್ಳಿ ಗ್ರಾಮದ ಈಶ್ವರ ಎಂಬುವವರ ತೋಟದಲ್ಲಿ ಅತಿಯಾದ ಮಳೆಯಿಂದ ಕಾಫಿ ಬೆಳೆಯು ಉದುರಿ ಹೋಗಿರುವುದನ್ನು ವಿಕ್ಷಣೆ ಮಾಡಿದರು

ಈ ಸಂದರ್ಭದಲ್ಲಿ ಶಾಸಕರಾದ ಸಿಮೆಂಟ್ ಮಂಜುನಾಥ್ಜಿಲ್ಲಾದಿಕಾರಿ ಸಿ.ಸತ್ಯಭಾಮ, ಎಸಿ.ಎಂಕೆ.ಶೃತಿ, ತಹಸೀಲ್ದಾರ್ ಮೇಘನಾ, ಬಿಜೆಪಿ ಜಿಲ್ಲಾದ್ಯಕ್ಷ ಸಿದ್ದೇಶ್ ನಾಗೇಂದ್ರ, ತಾಲೂಕು ಅದ್ಯಕ್ಷ ಅಶ್ವತ್ ವಳಲಹಳ್ಳಿ ,ಇತರರು ಇದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *