ಸಕಲೇಶಪುರ : ಕಾಫಿ ಬೆಳೆಗಾರರು ಪರಿಸರವನ್ನು ಉಳಿಸುವ ಕೆಲಸವನ್ನು ಮಾಡಿಕೊಂಡು ಬಂದಿದ್ದಾರೆ. ರಾಜ್ಯದಲ್ಲಿಯೇ ಹೆಚ್ಚು ಸಂಕಷ್ಟದಲ್ಲಿರುವ ಬೆಳೆಗಾರರೆಂದರೆ ಅದು ಕಾಫಿ ಬೆಳೆಗಾರರು.

ಈ ಬಾರಿಯ ಅತಿ ಹೆಚ್ಚು ಮಳೆಯಿಂದಾಗಿ ಕಾಫಿ ಹಾನಿಗೊಳಗಾಗಿರುವುದು ನನ್ನ ಗಮನಕ್ಕೆ ಬಂದಿದೆ.

ಇದರ ಬಗ್ಗೆ ಸದನದಲ್ಲಿ ಚರ್ಚಿಸುವ ಮೂಲಕ ಸರ್ಕಾರದ ಗಮನವನ್ನು ಸೆಳೆದು ಪರಿಹಾರ ಕೊಡಿಸುವ ಕೆಲಸಕ್ಕೆ ಮುಂದಾಗುತ್ತೇನೆ. ಎಂದು ಕರ್ನಾಟಕ ರಾಜ್ಯ ಸರ್ಕಾರದ ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಹೇಳಿದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *