ಸಕಲೇಶಪುರ :- ತಾಲ್ಲೂಕಿನ ಯಸಳೂರು ವಲಯ ಅರಣ್ಯ ಅಧಿಕಾರಿಯಾಗಿ ( ಆರ್‌.ಎಫ್.ಓ )ಆಗಿ ಎಸ್. ಆರ್ ಕೃಷ್ಣ ಅಧಿಕಾರ ವಹಿಸಿಕೊಂಡರು.

ಈ ಹಿಂದೆ ಬೆಂಗಳೂರು ಬಿಬಿಎಂಪಿಯಲ್ಲಿ ಸೇವೆ ಸಲ್ಲಿಸಿದ ಇವರು ಜಸ್ವಂತ್ ಹೆಚ್. ಕಮರೆಕರ್ ಅವರಿಂದ ಅಧಿಕಾರ ಹಸ್ತಾಂತರ ಮಾಡಿಕೊಂಡರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *