ಸಿದ್ದರಾಮಯ್ಯ -ಹಣಕಾಸು, DPAR ಮತ್ತು ಗುಪ್ತಚರ ಇಲಾಖೆ

ಡಿ.ಕೆ.ಶಿವಕುಮಾರ್ -ಬೆಂಗಳೂರು ನಗರಾಭಿವೃದ್ಧಿ, ಜಲಸಂಪನ್ಮೂಲ

ಡಾ.ಜಿ.ಪರಮೇಶ್ವರ್ -ಗೃಹ ಸಚಿವ

ಹೆಚ್.ಕೆ.ಪಾಟೀಲ್ -ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ

ಕೆಚ್.ಮುನಿಯಪ್ಪ -ಆಹಾರ ಮತ್ತು ನಾಗರಿಕ ಖಾತೆ

ಕೆ.ಜೆ.ಜಾರ್ಜ್ -ಇಂಧನ ಖಾತೆ

ಜಮೀರ್ ಅಹ್ಮದ್ ಖಾನ್-ವಸತಿ, ವಕ್ಸ್ ಅಂಡ್ ಅಲ್ಪಸಂಖ್ಯಾತ

ಎಂ.ಬಿ.ಪಾಟೀಲ್ -ಐಟಿ, ಬಿಟಿ

ರಾಮಲಿಂಗಾ ರೆಡ್ಡಿ -ಸಾರಿಗೆ

ಸತೀಶ್ ಜಾರಕಿಹೊಳಿ –

ಲೋಕಪಯೋಗಿ- ಪ್ರಿಯಾಂಕ್ ಖರ್ಗೆ-

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕೃಷ್ಣೆ ಬೈರೇಗೌಡ

ಕಂದಾಯI ದಿನೇಶ್ ಗಂಡೂರಾವ್

– ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ

ಚಲುವರಾಯಸ್ವಾಮಿ – ಕೃಷಿ

ಕೆ.ವೆಂಕಟೇಶ್ -ಪಶುಸಂಗೋಪನೆ

ಹೆಚ್.ಸಿ.ಮಹಾದೇವಪ್ಪ ಸಮಾಜ ಕಲ್ಯಾಣ ಇಲಾಖೆ

ಈಶ್ವರ್ ಖಂಡ್ರೆ- ಅರಣ್ಯ ಮತ್ತು ಪರಿಸರ

ಕೆ.ಎನ್.ರಾಜಣ್ಣ-ಸಹಕಾರ

ಶರಣಪ್ಪ ಬಸಪ್ಪ ದರ್ಶಾನಾಪುರ್ -ಸಣ್ಣ ಕೈಗಾರಿಗೆ

ಶಿವನಾಂದ್ ಪಾಟೀಲ್ -ಜವಳಿ ಮತ್ತು ಸಕ್ಕರೆ ಖಾತೆ

ಆರ್‌ಬಿ ತಿಮ್ಮಾಪುರ್ -ಅಬಕಾರಿ ಮತ್ತು ಮುಜರಾಯಿ • ಎಸ್.ಎಸ್.ಮಲ್ಲಿಕಾರ್ಜುನ್ -ಗಣಿ ಮತ್ತು ಭೂವಿಜ್ಞಾನ

ಶಿವರಾಜ್ ತಂಡಗಡಿ -ಹಿಂದೂಳಿದ ವರ್ಗಗಳ ಕಲ್ಯಾಣ

ಶರಣ್ ಪ್ರಕಾಶ್ ಪಾಟೀಲ್ -ಉನ್ನತ ಶಿಕ್ಷಣ

ಲಕ್ಷ್ಮೀ ಹೆಬ್ಬಾಳರ್ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ರಹೀಂ ಖಾನ್ -ಪೌರಾಡಳಿತ

ಡಿ.ಸುಧಾಕರ್ -ಮೂಲಸೌಕರ್ಯ

ಸಂತೋಷ್ ಲಾಡ್- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ಧಿ• ಎನ್.ಎಸ್.ಬೊಸೆರಾಜು ಪ್ರವಾಸೋದ್ಯಮ ಮತ್ತು ವಿಜ್ಞಾನ ಮತ್ತು ಟೆಕ್ನಾಲಜಿ

ಭೈರತಿ ಸುರೇಶ್- ನಾಗರಾಭಿವೃದ್ಧಿ

ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ• ಎಂ.ಸಿ.ಸುಧಾಕರ್-ವೈದ್ಯಕೀಯ•

ಬಿ.ನಾಗೇಂದ್ರ -ಯುವಜನ ಸೇವೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *