ಸಕಲೇಶಪುರ : ಮುಂಬರುವ ಗೌರಿ ಗಣೇಶ ಹಬ್ಬದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಸಕಲೇಶಪುರದ ವೃತ್ತ ನಿರೀಕ್ಷಕರಾದ ಜಗದೀಶ್ ರವರು ಇಂದು ಶಾಂತಿ ಸಭೆ ನಡೆಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಅವರು ಯಾರೇ ಗಣಪತಿ ಪ್ರತಿಷ್ಟಾಪನೆ ಮಾಡಬೇಕಾದರೆ ಅನುಮತಿ ಪಡೆಯುವುದು ಕಡ್ಡಾಯವಾಗಿದ್ದು ನಿಗದಿತ ದಿನಗಳ ಒಳಗಾಗಿ ಗಣಪತಿಯನ್ನು ವಿಸರ್ಜನೆ ಮಾಡಬೇಕು.

ಪಿಒಪಿ ಗಣೇಶನ್ನು ಬಿಟ್ಟು ಪ್ರತಿಯೊಬ್ಬರು ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಟಾಪನೆ ಮಾಡುವಂತೆ ಮನವಿ ಮಾಡಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *