
ಸಕಲೇಶಪುರ : ತಾಲ್ಲೂಕಿನ ಮಲೆನಾಡು ವೀರಶೈವ ಸಮಾಜ ಬಸವಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಸಹಕರಿಸಿದ ಧಾನಿಗಳಿಗೆ ಹಮ್ಮಿಕೊಂಡ ಅಭಿನಂದನಾ ಕಾರ್ಯಕ್ರಮ.
ಪಷ್ಪಗಿರಿ ಸಂಸ್ಥಾನದ ಶ್ರೀ ಸೋಮಶೇಖರ್ ಶಿವಚಾರ್ಯ ಸ್ವಾಮಿಜಿ ಆಶೀರ್ವಚನ.
ವೀರಶೈವ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿರವರಿಗೆ ಸನ್ಮಾನ.
ಈ ಸಂದರ್ಭದಲ್ಲಿ ಅಖಿಲಭಾರತ ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಪರಮೇಶ್, ಸಮಾಜ ಸೇವಕ ಬನ್ನಹಳ್ಳಿ ಪುನೀತ್, ಮಲೆನಾಡು ವೀರಶೈವ ಸಮಾಜದ ಅಧ್ಯಕ್ಷ ದಿವಾನ್,ಕಾರ್ಯಧರ್ಶಿ ಧರ್ಮಪ್ಪ,ಓಂಕಾರ್ಮೂರ್ತಿ, ಮುಂತಾದವರಿದ್ದರು.




