
ಸಕಲೇಶಪುರ : ನಗರದ ರಾಘವೇಂದ್ರನಗರ (ಬಾಳೆಗದ್ದೆ )ಯಲ್ಲಿ 50 ನೇ ವರ್ಷದ ಶ್ರೀ ವಿದ್ಯಾ ಗಣಪತಿ ಪ್ರತಿಷ್ಠಾಪನೆ ನೆರವೇರಿತು
ಭಕ್ತರ ಸಮ್ಮುಖದಲ್ಲಿ ಶನಿವಾರದಂದು ಮದ್ಯಾಹ್ನ ಸುಮಾರು 1.30 ರ ವೇಳೆಗೆ ಮಹಾಮಂಗಳಾರತಿಯೊಂದಿಗೆ ಶ್ರೀ ಅವರ ಪ್ರತಿಷ್ಠಾಪನೆ ಮಾಡಲಾಯಿತು
ನಂತರ ಬಂದಂತಹ ಭಕ್ತಾಧಿಗಳಿಗೆ ಮಿತ್ರ ಮಂಡಳಿ ವತಿಯಿಂದ ಪ್ರಸಾದ ವಿನಿಯೋಗ ನಡೆಯಿತು









