ಸಕಲೇಶಪುರ : ನಗರದಲ್ಲಿ ಬಜರಂಗದಳ ಕಾರ್ಯಕರ್ತರಿಂದ ಪ್ರತಿಷ್ಠಾಪನೆಯಾದ 8’ನೇ ವರ್ಷದ ರಾಮಧೂತ ಹಿಂದೂ ಮಹಾಗಣಪತಿ

ಈ ಹಿಂದೂ ಮಹಾಗಣಪತಿಗೆ ಪ್ರಥಮ ಪೂಜೆ ಸಲ್ಲಿಸಿದ ಮಾನ್ಯ ಶಾಸಕರಾದ ಸಿಮೆಂಟ್ ಮಂಜುನಾಥ್

ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಸಿಮೆಂಟ್ ಮಂಜುನಾಥ್ ಸೇರಿದಂತೆ ಹಲವು ಗಣ್ಯರು ಆಗಮಿಸಿದ್ದು ಬಹಳ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿದ್ದ ಬಜರಂಗದಳ ಕಾರ್ಯಕರ್ತರು

ದಿನಾಂಕ 12/09/2024 ರಂದು ಬೃಹತ್ ಶೋಭಾಯಾತ್ರೆಯಲ್ಲಿ ಸಮಸ್ತ ಜನತೆ ಭಾಗವಹಿಸುವಂತೆ ಮನವಿ ಮಾಡಿದ ಬಜರಂಗದಳ ಕಾರ್ಯಕರ್ತರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *