
ಸಕಲೇಶಪುರ : ತಾಲ್ಲೂಕಿನ ಆನೆಮಹಲ್ ನ ರಾಷ್ಟ್ರೀಯ ಹೆದ್ದಾರಿ 75ರ ಅವೈಜ್ಞಾನಿಕ ಕಾಮಗಾರಿ ಹಿನ್ನೆಲೆ ಕೆಲ ಗಂಟೆಗಳ ಕಾಲ ಸರಕು ವಾಹನ , ಕೆ ಎಸ್ ಆರ್ ಟಿ ಸಿ ಬಸ್ ಗಳು ಹಾಗೂ ಶಾಲೆ ವಾಹನಗಳು ರಸ್ತೆಯಲ್ಲಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ವಿಷಯತಿಳಿದ ಕೂಡಲೇ ಸ್ಥಳಕ್ಕೆ ಸಕಲೇಶಪುರ ಆಲೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಸಿಮೆಂಟ್ ಮಂಜುನಾಥ್ ರವರು ಸ್ಥಳಕ್ಕೆ ಆಗಮಿಸಿ ವಾಹನಗಳಿಗೆ ಸಂಚರಿಸಲು ಅನುಕೂಲ ಮಾಡಿದರು.






