
ಸಕಲೇಶಪುರ : ಮಾಜಿ ಸೈನಿಕರ ವಿವಿದೋದ್ದೇಶ ಸಹಕಾರ ಸಂಘದ ವತಿಯಿಂದ ನೂತನ ಶಾಸಕರಾದ ಸಿಮೆಂಟ್ ಮಂಜು ಅವರಿಗೆ ಸನ್ಮಾನ ಮಾಡಲಾಯಿತು ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಸೈನಿಕರು ದೇಶ ಆಸ್ತಿ ಅವರ ಕೊಡಿಗೆ ಅಪಾರ ದೇಶಕ್ಕೆ ಸೇವೆ ಸಲ್ಲಿಸಿದ ಅವರ ಬಗ್ಗೆ ಅಪಾರ ಗೌರವ ಇದೆ ಎಂದರು.
ಕಾರ್ಯ ಕ್ರಮದಲ್ಲಿ ಸಂಘದ ಅಧ್ಯಕ್ಷ ಕೃಷ್ಣಪ್ಪ ಉಪಾಧ್ಯಕ್ಷ ಧರ್ಮ ದಯಾನಂದ ಇನ್ನಿತರ ಇದ್ದರು


