
ಹಾಸನ : ಶ್ರೀ ಸಿದ್ದರಾಮ ಶಿವಯೋಗಿ ಜಯಂತಿಯು ದಿನಾಂಕ 14-1-2025 ರಂದು ಹಾಸನದ ಜಿಲ್ಲಾಧಿಕಾರಿಗಳ ಕಛೇರಿ ಮುಂಭಾಗದಿಂದ ಬೆಳ್ಳಿ ರಥದಲ್ಲಿ ಶ್ರೀ ಸಿದ್ದರಾಮೇಶ್ವರರ ಚಿತ್ರದೊಂದಿಗೆ ಹಾಸನ ನಗರದಲ್ಲಿ ಮೆರವಣಿಗೆ ಮೂಲಕ ಕಲಾ ತಂಡದೊಂದಿಗೆ ಕಲಾಭವನ ತಲಪುವುದು
ನಂತರ ಕಲಾಭವನದಲ್ಲಿ ಸಭಾ ಕಾರ್ಯಕ್ರಮನಡೆಯಲಿದೆ ದಿನಾಂಕ 7-1-2025 ರಂದು ಸಂಜೆ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪ್ರಭಾರಿ ಜಿಲ್ಲಾಧಿಕಾರಿಗಳಾದ ಶಾಂತಲಾ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಿರ್ಮಾನಿಸಲಾಯಿತು
ಸಭೆಯಲ್ಲಿ ಹಾಸನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀಕಾರಿಗಳಾದ ಡಾ ತಾರನಾಥ್ ಹಾಗೂ ವೀರಶೈವ ಲಿಂಗಾಯತ ಸಮಾಜದ ಮುಖಂಡರುಗಳು ಭಾಗವಹಿಸಿದರು.


