
ಸಕಲೇಶಪುರ : ಶ್ರೀ ರಾಮ ನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಏಪ್ರೀಲ್ 6 ರ ಭಾನುವಾರ ಪಟ್ಟಣದ ಹಳೆಬಸ್ ನಿಲ್ದಾಣದಲ್ಲಿ ಪಾನಕ ಹಾಗೂ ಕೋಸಂಬರಿ ವಿತರಣೆ ಮಾಡಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ನ ತಾಲೂಕು ಅದ್ಯಕ್ಷ ಬಿರಡಹಳ್ಳಿ ಬಾಲಕೃಷ್ಣ ಹೇಳಿದ್ದಾರೆ.
ವಿಶ್ವ ಹಿಂದು ಪರಿಷತ್ ಬಜರಂಗದಳ ಸಕಲೇಶಪುರ ಇವರ ವತಿಯಿಂದ ಏಪ್ರಿಲ್ 6 ರ ಭಾನುವಾರ ಶ್ರೀ ರಾಮನವಮಿ ದಿನದಂದು ಪಾನಕ ಹಾಗೂ ಕೋಸಂಬರಿ ವಿತರಣೆ ಕಾರ್ಯಕ್ರಮವನ್ನು ಪಟ್ಟಣದ ಹಳೆಬಸ್ ನಿಲ್ದಾಣದಲ್ಲಿ ಬೆಳಗ್ಗೆ ಬೆಳಿಗ್ಗೆ 10 ಗಂಟೆಗೆ ಆಚರಿಸಲಾಗುತ್ತಿದ್ದು ಈ ಕಾರ್ಯಕ್ರಮಕ್ಕೆ ಸಮಸ್ತ ಹಿಂದೂ ಬಾಂದವರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿಶ್ವ ಹಿಂದೂ ಪರಿಷತ್ತಿನ ತಾಲೂಕು ಅಧ್ಯಕ್ಷ ಬಿರಡಹಳ್ಳಿ ಬಾಲಕೃಷ್ಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.