
ನವದೆಹಲಿ: ಪಹಲ್ಗಾಮ್ನಲ್ಲಿ ಭಯೋತ್ಪಾದಕರ ಪೈಶಾಚಿಕ ಕೃತ್ಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ದೆಹಲಿಯಲ್ಲಿ ಮಹತ್ವದ ಸಭೆಯನ್ನು ಕೈಗೊಳ್ಳಲಾಗಿತ್ತು. ಸಭೆಯಲ್ಲಿ 5 ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ
ಮೋದಿ ನೇತೃತ್ವದ ಸಭೆಯಲ್ಲಿ 5 ಮಹತ್ವದ ನಿರ್ಧಾರ
ಸಿಂಧೂ ನದಿ ನೀರು ಹಂಚಿಕೆ ಒಪ್ಪಂದ ಸ್ಥಗಿತಕ್ಕೆ ನಿರ್ಧಾರಪಾಕ್ ಜೊತೆಗಿನ ಸಿಂಧೂ ನದಿ ನೀರು ಹಂಚಿಕೆ ರದ್ದು
ಪಾಕಿಸ್ತಾನದ ರಾಯಭಾರ ಕಚೇರಿ ಬಂದ್ಗೆ ಸೂಚನೆ
ಭಾರತ- ಪಾಕ್ ನಡುವಿನ ಅಟಾರಿ ಗಡಿ ಬಂದ್ಪಾಕ್ ರಾಯಭಾರಿಗಳು ಭಾರತ ತೊರೆಯಲು ಸೂಚನೆ
ಪಾಕ್ ರಾಯಭಾರಿಗಳಿಗೆ 1 ವಾರ ಕಾಲ ಗಡುವು
48 ಗಂಟೆಯಲ್ಲಿ ಪಾಕ್ ಪ್ರಜೆಗಳು ಭಾರತ ತೊರೆಯಬೇಕು
ಪಾಕ್ನವರಿಗೆ ಭಾರತದ ವೀಸಾ ರದ್ದು- ವಿದೇಶಾಂಗ ಸಚಿವಾಲಯ
