ಸಕಲೇಶಪುರ : ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಸಿಟಿಜನ್ ಫಾರ್ ಸೋಷಿಯಲ್ ಜಸ್ಟಿಸ್ ಸಂಸ್ಥೆ ಆಯೋಜಿಸಿದ್ದ ತುರ್ತು ಪರಿಸ್ಥಿತಿ ಕರಾಳ ದಿನಗಳ 50 ವರ್ಷ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ. ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್, ಮುಖಂಡರಾದ ಸತ್ಯನಾರಯಣ ಗುಪ್ತ.ರೇಣುಕರಾಧ್ಯ.ಅಮಿತ್ ಶೆಟ್ಟಿ,ಗಿರೀಶ್, ಆಲೂರು ಮಂಡಲ ಅಧ್ಯಕ್ಷೆ ಉಮಾ,ಕ್ಯಾಮನಹಳ್ಳಿ ರಾಜ್‌ಕುಮಾರ್,ಅಗ್ನಿ ಸೋಮಶೇಖರ್,ಮಧು. ಮುಂತಾದವರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *