ಉಡುಪಿ : ಪ್ರವಾಸಕ್ಕೆಂದು ಬಂದಿದ್ದ ಹಾಸನದ ಯುವಕರ ಪೈಕಿಇಬ್ಬರು ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿದ್ದಾರೆ. ದ್ವಿತೀಯ ಬಿಎ ವಿದ್ಯಾರ್ಥಿ ಮಿಥುನ್ (19) ಇನ್ನೋರ್ವ ವಿದ್ಯಾರ್ಥಿ ಶಶಾಂಕ (22) ಮೃತಪಟ್ಟಿರುವ ವಿದ್ಯಾರ್ಥಿಗಳಾಗಿದ್ದಾರೆ.

ಹಾಸನದಿಂದ ರಾತ್ರಿ7 ಮಂದಿಯ ತಂಡ ಹೊರಟಿದ್ದರು. ಶುಕ್ರವಾರ ಬೆಳಗ್ಗೆ ಮಂಗಳೂರಿನ ಕೊರಗಜ್ಜ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದರು. ಮಧ್ಯಾಹ್ನದ ಊಟ ಮುಗಿಸಿ, ಸಂಜೆ ವೇಳೆ ಮಲ್ಪೆ ಬೀಚ್‌ಗೆ ಆಗಮಿಸಿದ್ದರು.

7 ಮಂದಿಯಲ್ಲಿ ಓರ್ವ ದಡದಲ್ಲಿ ಉಳಿದಿದ್ದು ಉಳಿದ 6 ಮಂದಿ ನೀರಿಗೆ ಇಳಿದು ಆಟವಾಡುತ್ತಿದ್ದರು.ಇವರಲ್ಲಿ ಮಿಥುನ್ ಮತ್ತು ಶಶಾಂಕ್ ಈಜುತ್ತ ಮುಂದೆ ಹೋಗಿದ್ದಾರೆ. ಈ ವೇಳೆ ಇಬ್ಬರೂ ಬೃಹತ್ ಅಲೆಯ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ಶಶಾಂಕ್‌ನನ್ನು ಸ್ಥಳೀಯರು ಸೇರಿದಂತೆ ಈಶ್ವರ ಮಲ್ಪೆ ತಂಡ ರಕ್ಷಿಸಿ, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಪಾಲಿಕಾರಿಯಾಗಿದ್ದು ಹಿತ ಮೃತಪಟ್ಟಿದ್ದಾನೆ. ಮತ್ತೋರ್ವ ದೇಹ ನೆನ್ನೆ ಸಂಜೆ ಪತ್ತೆಯಾಗಿದೆ,

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *