
ಹಾಸನ ಜಿಲ್ಲೆಯ ಹಲವೆಡೆ ಭೂ ಕಂಪನ ಉಂಟಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.ಹಾಸನ ಜಿಲ್ಲೆಯ ಅರಕಲಗೂಡು ಸೇರಿದಂತೆ ಹಲವು ಕಡೆ ಇಂದು 10:30 ರ ವೇಳೆಗೆ ಭೂಮಿ ಕಂಪಿಸಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸ್ಥಳಕ್ಕೆ ಭೂ ತಜ್ಞ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

ಹಾಸನ ಜಿಲ್ಲೆಯ ಹಲವೆಡೆ ಭೂ ಕಂಪನ ಉಂಟಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.ಹಾಸನ ಜಿಲ್ಲೆಯ ಅರಕಲಗೂಡು ಸೇರಿದಂತೆ ಹಲವು ಕಡೆ ಇಂದು 10:30 ರ ವೇಳೆಗೆ ಭೂಮಿ ಕಂಪಿಸಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸ್ಥಳಕ್ಕೆ ಭೂ ತಜ್ಞ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ