
ಸಕಲೇಶಪುರ ಬಿಜೆಪಿ ಅಭ್ಯರ್ಥಿಯಾಗಿ ಸಿಮೆಂಟ್ ಮಂಜುರವನ್ನು ಆಯ್ಕೆ ಮಾಡಲಾಗಿದೆ ದೆಹಲಿಯಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಗಿದೆ.ಸಿಮೆಂಟ್ ಮಂಜು ಸಕಲೇಶಪುರ ಆಲೂರು ಕಟ್ಟಾಯ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ.ಇವರು ಕೊರೋನ ಸಮಯದಲ್ಲಿ ಒಳ್ಳೆಯ ಕೆಲಸ ಮಾಡಿ ಹೆಸರು ಮಾಡಿದವರು ಈಗ ಸಕಲೇಶಪುರ ಕ್ಷೇತ್ರದ ಅಧಿಕೃತ ಬಿಜೆಪಿ ಅಭ್ಯರ್ಥಿ.
