ಆಲೂರು : ನಗರದ ವೀರಶೈವ ಸಮುದಾಯದ ಭವನದಲ್ಲಿ ತಾಲೂಕು ವೀರಶೈವ ಸಂಘ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭದಲ್ಲಿ SSLC ಮತ್ತು PUC ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವೀರಶೈವ ಸಮಾಜದಿಂದ ಮಾಡಲಾಯಿತು .

ನಂತರ ಶಾಸಕರಾದ ಸಿಮೆಂಟ್ ಮಂಜುರವರಿಗೆ ಸನ್ಮಾನ ಮಾಡಲಾಯಿತು .ನಂತರ ಮಾತನಾಡಿದ ಸಿಮೆಂಟ್ ಮಂಜು ಶಾಸಕರಾನ್ನಾಗಿ ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು ಕ್ಷೇತ್ರ ಅಭಿವೃದ್ಧಿಗೆ ಪ್ರಾಮಾಣಿಕ ರೀತಿಯಲ್ಲಿ ಕೆಲಸ ಮಾಡಲು ಪ್ರಯತ್ನ ಮಾಡುತ್ತೇನೆ ಎಂದರು.

ಈ ಕಾರ್ಯಕ್ರಮದಲ್ಲಿ ಸಂಕಲಪುರ ಮಠದ ಸ್ವಾಮೀಜಿ, ಕಾರ್ಜುವಳ್ಳಿ ಮಠದ ಸ್ವಾಮೀಜಿಯಾದ ಸದಾಶಿವಶಿವಾಚಾರ್ಯ ಸ್ವಾಮೀಜಿ ಸಮಾಜ ಸೇವಕರಾದ ಸಿದ್ದೇಶ್ ನಾಗೇಂದ್ರ, ತಾಲೂಕು ವೀರಶೈವ ಸಮಾಜದ ಅಧ್ಯಕ್ಷರಾದ ರೇಣುಕಾ ಕುಮಾರ್,ಇನ್ನಿತರ ಮುಖಂಡರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *