
ಸಕಲೇಶಪುರ : ಬಾಳ್ಳುಪೇಟೆ : ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪಶು ಚಿಕಿತ್ಸಾಲಯ ಕೇಂದ್ರಕ್ಕೆ ದಿಡೀರ್ ಭೇಟಿ ನೀಡಿದ ಶಾಸಕರಾದ ಸಿಮೆಂಟ್ ಮಂಜು ಅವರು ಆಸ್ಪತ್ರೆಯ ವಿವಿಧ ಕೊಠಡಿಗಳಿಗೆ ತೆರಳಿ, ಪರಿಶೀಲನೆ ಮಾಡಿ ಆಸ್ಪತ್ರೆಗೆ ಬರುವವರಿಗೆ ಸೂಕ್ತವಾದ ಚಿಕಿತ್ಸೆ ನೀಡಬೇಕೆಂದು ಸಿಬ್ಬಂದಿಗಳಿಗೆ ಸೂಚನೆ ನೀಡಿದರು, ಹಾಗೂ ಸ್ವಚ್ಛತೆ ಕಾಪಾಡುವಂತೆ ಸಲಹೆ ನೀಡಿದರು.




