ಸಾವಿರಾರು ಸಂಖ್ಯೆಯ ಕಾರ್ಯಕರ್ತರೊಂದಿಗೆ ರೋಡ್ ಶೋ ನಡೆಸಿದ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು.ಸಕಲೇಶಪುರ : ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು ಅವರು ಇಂದು ಶ್ರೀ ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಪಟ್ಟಣದ ಮುಖ್ಯ ರಸ್ತೆಯಲ್ಲಿ ಸಾವಿರಾರು ಕಾರ್ಯಕರ್ತರೊಂದಿಗೆ ರೋಡ್ ಶೋ ಮಾಡುವ ಮೂಲಕ ಸಕಲೇಶಪುರ ಆಲೂರು ಕಟ್ಟಾಯ ಮತದಾರರಲ್ಲಿ ಮತಯಾಚನೆ ಮಾಡಿದರು ಈ ಸಂದರ್ಭದಲ್ಲಿ ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಮ್ ಜೆ ಗೌಡ , ಮಾಜಿ ಶಾಸಕರಾದ ಹೆಚ್.ಎಂ.ವಿಶ್ವನಾಥ್, ಬಿ.ಆರ್.ಗುರುದೇವ್, ಬಾಳ್ಳು ಮಲ್ಲಿಕಾರ್ಜುನ್, ಆಲೂರು ಮಂಡಲ ಅದ್ಯಕ್ಷ ನಾಗರಾಜು, ಕಾರ್ಯಾದ್ಯಕ್ಷ ಚಂಬರಡಿ ಲೋಹಿತ್, ಸಕಲೇಶಪುರ ಉಸ್ತುವಾರಿ ಅಮಿತ್ ಶೆಟ್ಟಿ, ಜಿಲ್ಲಾ ಉಪಾದ್ಯಕ್ಷರಾದ ಚಂದ್ರಕಲಾ ಇತರರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *