*ಜೆಡಿಎಸ್ ಪ್ರಣಾಳಿಕೆ ಬಿಡುಗಡೆ*ಮಾತೃ ಶ್ರೀ ಮತ್ತು ಮಹಿಳಾ ಸಬಲೀಕರಣಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸಾಲಮನ್ನಾವರ್ಷಕ್ಕೆ 5 ಅಡುಗೆ ಅನಿಲ‌ ಸಿಲೆಂಡರ್ ಉಚಿತಗರ್ಭಿಣಿಯರಿಗೆ 6 ತಿಂಗಳುಗಳ‌ ಕಾಲ 6000 ರೂಪಾಯಿ ಭತ್ಯೆವಿಧವಾ ವೇತನ 900 ರೂಪಾಯಿಂದ 2500ರೂಗೆ ಹೆಚ್ಚಳಅಂಗನವಾಡಿ ಕಾರ್ಯೆಕರ್ತೆಯರಿಗೆ 5000 ರೂಪಾಯಿ ವೇತನಕನಿಷ್ಠ 15 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದವರಿಗೆ ಪಿಂಚಣಿ, 2. ರೈತ ಚೇತನಪ್ರತಿ ಎಕರೆಗೆ 10 ಸಾವಿರ ರೂಪಾಯಿ ಸಹಾಯ ಧನಪ್ರತಿ ಕೃಷಿ ಕಾರ್ಮಿಕ ಕುಟುಂಬಕ್ಕೆ ಮಾಸಿಕ 2 ಸಾವಿರ ಸಹಾಯಧನರೈತ ಯುವಕರನ್ನ ಮದುವೆಯಾಗುವ ಯುವತಿಯರಿಗೆ ₹2 ಲಕ್ಷ ಪ್ರೋತ್ಸಾಹ ಧನ, 3.. ಹಿರಿಯ ನಾಗರಿಕರಿಗೆ ಸನ್ಮಾನಹಿರಿಯ ನಾಗರಿಕ ಮಾಸಾಶನ ₹1200 ರಿಂದ ₹5 ಸಾವಿರಕ್ಕೆ ಏರಿಕೆ, 4. ವಿಕಲಚೇತನರಿಗೆ ಆಸರೆವಿಕಲಚೇತನರ ಪಿಂಚಣಿ 600 ರೂಪಾಯಿಂದ 2500 ರೂಪಾಯಿಗೆ ಹೆಚ್ಚಳ, 5. ಆರಕ್ಷಕರಿಗೆ ಅಭಯಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿ ಗಳಿಗೆ ನೀಡುವ ವೇತನ, ಸೌಲಭ್ಯದಲ್ಲಿ ತಾರತಮ್ಯಈ ತಾರತಾಮ್ಯ ಹೋಗಲಾಡಿಸಿ ನ್ಯಾಯಯುತ ವೇತನ ಸೌಲಭ್ಯ ನೀಡಿಕೆ, 6. ಕನ್ನಡವೇ ಮೊದಲುಕೇಂದ್ರ ಸರಕಾರದ ನಾಗರಿಕ ಸೇವೆಗಳಾದ ರೈಲ್ವೆ, ಬ್ಯಾಂಕಿಂಗ್, ರಾಜ್ಯದಲ್ಲಿರುವ ಕೇಂದ್ರ ಸಾರ್ವಜನಿಕ ಉದ್ಯಮಗಳು, ಕೇಂದ್ರ ಭದ್ರತಾಪಡೆ ಇನ್ನಿತರೆ ನೇಮಕದಲ್ಲಿ ಕನ್ನಡದಲ್ಲೇ ಪರೀಕ್ಷೆ ನಡೆಸಿ ಕನ್ನಡಿಗರಿಗೆ ಆದ್ಯತೆ ನೀಡಲು ಕೇಂದ್ರ ಸರಕಾರದ ಮೇಲೆ ಒತ್ತಡ*ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಿಗೆ ಅಗತ್ಯ ಕಾಯಿದೆ ಜಾರಿ, 7. ಶಿಕ್ಷಣವೇ ಆಧುನಿಕ ಶಕ್ತಿಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 6.8 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ, ಆರ್ಥಿಕವಾಗಿ ಹಿಂದುಳಿದಿರುವ 18 ವರ್ಷ ತುಂಬಿರುವ 60,000 ವಿದ್ಯಾರ್ಥಿನಿಯರಿಗೆ ವಿದ್ಯುತ್ ಚಾಲಿತ ಮೊಪೆಡ್, 8. ಧಾರ್ಮಿಕ ಅಲ್ಪಸಂಖ್ಯಾತರ ಏಳಿಗೆ ಹಾಗೂ ಪ್ರಗತಿನ್ಯಾ.ರಾಜೇಂದ್ರ ಸಾಚರ್ ಆಯೋಗದ ವರದಿ ಶಿಫಾರಸುಗಳ ಅನುಷ್ಠಾನ ಕುರಿತು ಅಧ್ಯಯನಕ್ಕೆ ಸಮಿತಿ ಮತ್ತು ಸಮಿತಿ ವರದಿ ಆಧರಿಸಿ ಜಾರಿಗೆ ಕ್ರಮರಾಜ್ಯದಲ್ಲಿನ ವಕ್ಫ ಆಸ್ತಿ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಉನ್ನತ ಮಟ್ಟದ ಸಮಿತಿ ರಚನೆ ಅಗತ್ಯ ಅನುದಾನ ನೀಡಿಕೆಅಶಕ್ತ ಪುರುಷ ಮತ್ತು ಅಬಲೆಯರ ಆಶ್ರಯಕ್ಕೆ ಸಹಾರಾ ಯೋಜನೆ ಜಾರಿ, 9. ಪರಿಶಿಷ್ಟಜಾತಿ, ಪರಿಶಿಷ್ಟಪಂಗಡಗಳ ಏಳಿಗೆಕೆ.ಎಸ್.ಎಫ್.ಸಿ ಪ್ರಸ್ತುತ ಶೇ.4ರಷ್ಟು ಬಡ್ಡಿ ವಿಧಿಸುತ್ತಿದ್ದು, ಇದಕ್ಕೆ ಇನ್ನಷ್ಟು ಸಬ್ಸಿಡಿ ನೀಡಿ SC-ST ಉದ್ದಿಮೆದಾರರಿಗೆ ಬಡ್ಡಿದರ ಶೇ.4ರಿಂದ ಶೇ.2ಕ್ಕೆ ಇಳಿಸುವುದುSC-ST ಉದ್ದಿಮೆದಾರು/ಗುತ್ತಿಗೆದಾರರಿಗೆ ಶೇ.2 ಬಡ್ಡಿ ದರದಲ್ಲಿ 5 ಕೋಟಿ ವರೆಗೆ ಬಂಡವಾಳ ಒದಗಿಸಲಾಗುವುದುರಾಜ್ಯದಲ್ಲಿ ಅನುಷ್ಠಾನದಲ್ಲಿರುವ ವಿವಿಧ ವಸತಿ ಯೋಜನೆಗಳಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶೇ.50 ರಿಯಾಯಿತಿ ದರದಲ್ಲಿ ಮನೆ ಹಂಚಿಕೆ, 10. ಆರೋಗ್ಯ ಸಂಪತ್ತುದುಬಾರಿ ವೆಚ್ಚದ ವೈದ್ಯಕೀಯ ಶಸ್ತ್ರಚಿಕಿತ್ಸೆಗಳಾದ ಮೂಳೆಮಜ್ಜೆ ಚಿಕಿತ್ಸೆ, ಹೃದಯ, ಶ್ವಾಸಕೋಶ, ಯಕೃತ್ ಬದಲಾಯಿಸುವ ಶಸ್ತ್ರಚಿಕಿತ್ಸೆಗಳಿಗೆ ಸಿಎಂ ಪರಿಹಾರ ನಿಧಿಯಿಂದ 25 ಲಕ್ಷ ರೂ.ವರೆಗಿನ ಪರಿಹಾರಈ ಪರಿಹಾರ 24 ಗಂಟೆಗಳಲ್ಲೇ ನೀಡಲು ಕ್ರಮಆಯುಷ್ಮಾನ್ ಭಾರತ್, ಯಶಸ್ವಿನಿ ಯೋಜನೆಯಡಿಯಲ್ಲಿ ಸೇರ್ಪಡೆಯಾಗದ ಕಾಯಿಲೆಗಳಿಗೂ ಪರಿಹಾರಜಯದೇವ ಮಾದರಿಯಲ್ಲಿ ಜಿಲ್ಲೆಗೊಂದು ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆರಾಜ್ಯದಲ್ಲಿ ನಿಮ್ಹಾನ್ಸ್ ಮಾದರಿಯಲ್ಲಿ 500 ಹಾಸಿಗೆಯುಳ್ಳ0ಆಧುನಿಕ ನರವಿಜ್ಞಾನ ವೈದ್ಯಕೀಯ ಸಂಸ್ಥೆ ಸ್ಥಾಪನೆ, 11. ಯುವಜನ ಸಬಲೀಕರಣ ಒಂದು ವರ್ಷದ ಕೌಶಲ್ಯ ತರಬೇತಿಯಲ್ಲಿ ತೊಡಗಿಕೊಳ್ಳುವ ಯುವಕ ಹಾಗೂ ಯುವತಿಯರಿಗೆ ಮಾಸಿಕ 8000 ರೂ. ಭತ್ಯೆಸೂಕ್ಷ್ಮ, ಸಣ್ಣ, ಮಧ್ಯಮ ಉದ್ಯಮ ವಲಯಗಳಲ್ಲಿ ತೊಡಗಿಸಿಕೊಳ್ಳುವ ಯುವಕ/ಯುವತಿಯರಿಗೆ ನೆರವುಕೈಗಾರಿಕೆ ಉತ್ಪನ್ನ ಘಟಕ ಸ್ಥಾಪನೆಗೆ 10 ಲಕ್ಷ ರೂ. ಸಹಾಯಧನತರಬೇತಿ, ಸೇವೆಗಳ ವಲಯಗಳಲ್ಲಿ ತೊಡಗಿಸಿಕೊಳ್ಳುವವರಿಗೆ 3 ಲಕ್ಷ ರೂ. ಸಹಾಯಧನಸಣ್ಣ ಉದ್ಯಮವಾಗಿ ವ್ಯಾಪಾರ-ವಹಿವಾಟು ನಡೆಸುವವರಿಗೆ 2 ಲಕ್ಷ ರೂ. ಸಹಾಯಧನಸಣ್ಣ ಉದ್ಯಮ ನಡೆಸುವ ಮಹಿಳಾ ಉದ್ಯಮಿಗಳಿಗೆ ಭದ್ರತೆ ರಹಿತ 2 ಕೋಟಿ ರೂ.ವರೆಗೆ ಬ್ಯಾಂಕುಗಳ ಮುಖೇನ ಸಾಲ, 12. ವೃತ್ತಿನಿರತ ವಕೀಲರ ಅಭ್ಯುದಯವೃತ್ತಿನಿರತ ವಕೀಲರ ರಕ್ಷಣೆಗೆ ಕಾಯಿದೆ ಜಾರಿನೂತನವಾಗಿ ನೋಂದಾಯಿತ ವಕೀಲರಿಗೆ ಈಗ ನೀಡುವ ಮಾಸಿಕ ಭತ್ಯೆ 2,000ದಿಂದ 3,000 ರೂ.ಗಳಿಗೆ ಹೆಚ್ಚಳ

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *