ಹಾನುಬಾಳು ದೇವಲಾಕೆರೆಯ ಅಮೃತೇಶ್ವರ ದೇವಸ್ಥಾನದಲ್ಲಿ ಕೆಂಡೋತ್ಸವ ಇಂದು ಬೆಳಿಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ನೆರವೇರಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ದೇವಲಕೆರೆ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಡಿಕೆ ಭರತ್ ಮತ್ತು ದೇವಸ್ಥಾನದ ಅಧ್ಯಕ್ಷರಾದಂತ ಮಹೇಶ್ ಗೌಡ್ರು ಮತ್ತು 9 ಗ್ರಾಮದ ಗ್ರಾಮಸ್ಥರು ಪಾಲ್ಗೊಂಡಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *