ಸಕಲೇಶಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯು ಬುಧವಾರ (30-8-2023) ಸಮಯ ಮಧ್ಯಾಹ್ನ 12:30 ಕ್ಕೆ ಪಟ್ಟಣದ ಲಯನ್ಸ್ ಹಾಲ್ ನಲ್ಲಿ ನಡೆಯಲಿದೆ ಎಂದು ಮಾಜಿ ಸಚಿವರಾದ ಹೆಚ್ ಕೆ ಕುಮಾರ ಸ್ವಾಮಿಯವರು ತಿಳಿಸಿದ್ದಾರೆ.

ಈ ಸಭೆಗೆ ಹಾಸನ ಸಂಸದರಾದ ಪ್ರಜ್ವಲ್ ರೇವಣ್ಣನವರು. ಮಾಜಿ ಸಚಿವರು ಹೊಳೆನರಸಿಪುರ ಕ್ಷೇತ್ರದ ಶಾಸಕರಾದ. ಹೆಚ್. ಡಿ. ರೇವಣ್ಣನವರು. ಆಗಮಿಸಲಿದ್ದಾರೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *