ಆಲೂರು : ಪಟ್ಟಣ ಪಂಚಾಯಿತಿಯ ವ್ಯಾಪ್ತಿಯ ಕುಡಿಯುವ ನೀರಿನ ಶುದ್ಧೀಕರಣ ಘಟಕಕ್ಕೆ ದಿಡೀರ್ ಭೇಟಿ ನೀಡಿದ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ಪರಿಶೀಲನೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು ಮತ್ತು ನೀರಿನ ತೊಟ್ಟಿಗಳನ್ನು ಶುಚಿಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು .

ಈ ಸಂದರ್ಭದಲ್ಲಿ ಬೈರಾಪುರ ಗ್ರಾಮ ಪಂಚಾಯತಿ ಸದಸ್ಯರಾದ ಗಣೇಶ್ ಬಿಜೆಪಿ ಮುಖಂಡರಾದ ರಾಜ್ ಕುಮಾರ್, ನಂಜುಂಡಪ್ಪ, ಮೋಹನ್, ರವಿ ಇನ್ನಿತರರು ಇದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *