ಸಕಲೇಶಪುರ :- ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗಾಲ ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಿರುವ ಶ್ರೀ ಸಿದ್ಧಿ ವಿನಾಯಕನ ವಿಸರ್ಜನಾ ಕಾರ್ಯಕ್ರಮ ಇಂದು ಸಂಜೆ 5:00 ಗಂಟೆಗೆ ನೆಡೆಯಲಿದೆ.

ಗ್ರಾಮದಲ್ಲಿ ಪ್ರತಿಷ್ಠಾಪನೆ ಮಾಡಿದ ವಿಘ್ನ ನಿವಾರಕ ವಿನಾಯಕನಿಗೆ ಇಂದು ವಿಶೇಷ ಪೂಜೆಯೊಂದಿಗೆ,ವಿಸರ್ಜನಾ ಕಾರ್ಯಕ್ರಮವನ್ನು ಗ್ರಾಮಸ್ಥರು ಹಮ್ಮಿಕೊಂಡಿದ್ದು. ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಭಾಗವಹಿಸಿ ವಿಘ್ನೇಶ್ವರನ ಕೃಪೆಗೆ ಪಾತ್ರರಾಗಬೇಕೆಂದು ಗ್ರಾಮಸ್ಥರ ವಿನಂತಿ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *