ಹೆತ್ತೂರು : ಕರ್ನಾಟಕ ಪಬ್ಲಿಕ್ ಶಾಲೆ ಹೆತ್ತೂರಿನ ಪೂರ್ವ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಹೆತ್ತೂರಿನ ಸತ್ಯ ಮಲ್ಲೇಶ್ವರ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ಗಣಪತಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಶ್ರೀ ಸಚಿನ್ ಹೆಚ್.ಎಂ, ಪ್ರಾಂಶುಪಾಲರಾದ ಮಂಜುನಾಥ ಬಿ.ಡಿ, ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಹೆಚ್.ಕೆ, ಅರ್ಚಕರಾದ ಶ್ರೀ ಸತ್ಯಮೂರ್ತಿ ಭಟ್ ನರ್ಸರಿ ವಿಭಾಗದ ಶಿಕ್ಷಕರು, ಉಪನ್ಯಾಸಕರು ಮತ್ತು ಕಾಲೇಜು ವಿಭಾಗದ ರೇಂಜರ್ಸ್ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *