
ಸಕಲೇಶಪುರ ತಾಲ್ಲೂಕು ಹೆತ್ತೂರು ಹೋಬಳಿಯ ಮಂಕನಹಳ್ಳಿ ಸುನೀಲ್ (ಗುನ್ನ ) ಇಂದು ನಿಧನರಾಗಿದ್ದಾರೆ.
ಇವರು ಅನಾರೋಗ್ಯದ ಕಾರಣ ಬೆಂಗಳೂರಿನ ಸ್ಪರ್ಶ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಇಂದು 12-30ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇವರು ಅಪಾರ ಸಂಖ್ಯೆಯ ಸ್ನೇಹಿತರು ಹಾಗೂ ಮಡದಿ ಹಾಗೂ ಇಬ್ಬರು ಮಕ್ಕಳು, ಒಂದು ಹೆಣ್ಣು ಹಾಗೂ ಒಂದು ಗಂಡು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ.
