ಸಕಲೇಶಪುರ/ ಆಲೂರು : ನಾಳೆ ಬೆಳಗ್ಗೆ 11 ಘಂಟೆಗೆ ಮಾನ್ಯ ಡಿವೈಎಸ್ಪಿ ಪ್ರಮೋದ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಎಪಿಎಂಸಿ ಪಕ್ಕದಲ್ಲಿರುವ ಟಿ.ಎ.ಪಿ.ಸಿ.ಎಂ.ಎಸ್ ನ ರೈತ ಭವನದಲ್ಲಿ ಸಕಲೇಶಪುರ – ಆಲೂರು ತಾಲ್ಲೂಕುಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಹಿತರಕ್ಷಣಾ ಸಭೆಯನ್ನು ಕರೆಯಲಾಗಿದ್ದು ಈ ಸಭೆಗೆ ಸಕಲೇಶಪುರ ಮತ್ತು ಆಲೂರು ತಾಲ್ಲೂಕಿನ ದಲಿತ ಮುಖಂಡರು ಭಾಗವಹಿಸಿ ತಮ್ಮ ಸಲಹೆ ಹಾಗೂ ಸಹಕಾರವನ್ನು ನೀಡಬೇಕಾಗಿ ಸಹಾಯಕ ಪೋಲಿಸ್ ಅಧೀಕ್ಷಕರಾದ ಪ್ರಮೋದ್ ಕುಮಾರ್ ಮನವಿ ಮಾಡಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *