
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ , ಹಾಸನ ಜಿಲ್ಲೆ ಸಕಲೇಶಪುರ ಶಾಖೆ ವತಿಯಿಂದ ರಾಜ್ಯ ಸರ್ಕಾರವೂ 2022-23 ಸಾಲಿನಲ್ಲಿ ವಿದ್ಯಾರ್ಥಿ ವೇತನ ವನ್ನು ಬಿಡುಗಡೆ ಮಾಡದ ಕಾರಣ ಸಕಲೇಶಪುರ ತಾಲ್ಲೂಕು ದಂಡಾಧಿಕಾರಿಗೆ ಮನವಿ ನೀಡಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಪ್ರೀತಿ, ಸಂಜನಾ, ವಿಲ್ಸನ್, ರೋಶನ್,ಸುಷ್ಮಿತಾ ಜೊತೆ ಇನ್ನಿತರ ವಿದ್ಯಾರ್ಥಿಗಳು ಹಾಜರಿದ್ದರು.



