Latest Post

ದಿನ ದಿನ ವನಮಹೋತ್ಸವ 2026.🌱 “ಹಸಿರು ಹಾಸನ” ಅಭಿಯಾನದಡಿ ಹಸಿರು ಕಾರ್ಯಕ್ರಮ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಡುಗರಹಳ್ಳಿಯಲ್ಲಿ ಗಿಡ ನೆಡುವುದರ ಮೂಲಕ ಮುಂಗಾರಿಗೆ ಆಹ್ವಾನ.. ರಾಜ್ಯ ಸರ್ಕಾರ ಹಿಜಾಬ್ ನಿಷೇಧದ ಆದೇಶ ಹಿಂಪಡೆದಿರುವುದನ್ನು ವಿರೋಧಿಸಿ ರಾಜ್ಯಪಾಲರಿಗೆ ಮನವಿ ನೀಡಿದ ಸಕಲೇಶಪುರ ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರು. ಅಂಬೇಡ್ಕರ್ 135ನೇ ಜಯಂತಿ ಆಚರಣೆಸಮಾನತೆ, ಸಾಮಾಜಿಕ ನ್ಯಾಯದ ಆಶಯಗಳನ್ನು ಪಾಲಿಸೋಣ: ಶಾಸಕ ಸಿಮೆಂಟ್ ಮಂಜು ಅರೇಹಳ್ಳಿ ಹೋಬಳಿ ಲಿಂಗಾಪುರ ಬಸ್ ನಿಲ್ದಾಣದ ಬಳಿ ಗಾಂಜಾ ಮಾರಾಟ ಯತ್ನಇಬ್ಬರು ಆರೋಪಿಗಳ ಬಂಧನ – 325 ಗ್ರಾಂ ಗಾಂಜಾ ವಶ ಬಸವ ಕಪ್ ಕ್ರಿಕೆಟ್: ಸಕಲೇಶಪುರದ ‘ಪಂಚಪೀಠ ವಾರಿಯರ್ಸ್’ ತಂಡಕ್ಕೆ ತೃತೀಯ ಸ್ಥಾನ ಅಪ್ರತಿಮ ಸಾಧನೆ – ಸಮಾಜದ ಒಗ್ಗಟ್ಟಿಗೆ ಸಾಕ್ಷಿಯಾದ ಕ್ರೀಡಾಕೂಟ!

ಸಕಲೇಶಪುರ ಕಸಬಾ ಹೋಬಳಿ ಹಲಸುಲಿಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತುಂಡಾಗಿ ಜಮೀನಿನಲ್ಲಿ ಬೆಂಕಿ

ಸಕಲೇಶಪುರ ಕಸಬಾ ಹೋಬಳಿ ಹಲಸುಲಿಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತುಂಡಾಗಿ ಜಮೀನಿನಲ್ಲಿ ಬೆಂಕಿ ಹತ್ತಿ ಅಕ್ಕಪಕ್ಕದ ಕಾಫಿ ತೋಟಕ್ಕೆ ಬೆಂಕಿ ಹತ್ತಿ ಕಾಫಿ ಗಿಡಗಳು ಸುಟ್ಟು ಹೋಗಿದೆ.…

ಕಾಡನೆಗಳಿವೆ ಎಚ್ಚರಿಕೆ!

ಕಾಡಾನೆಯೊಂದು –ಅಕೇಶಿಯಾ ನೆಡುತೋಪು ಅಬ್ಬನ ಕೊಪ್ಪಲು- ಸುತ್ತ ಮುತ್ತ ಕಂಡುಬಂದಿದ್ದು ಗ್ರಾಮಸ್ಥರು ಎಚ್ಚರಿಕೆಯಿಂದಿರಬೇಕಾಗಿ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ NCF 9591337528,9480817460 ಗೆಸಂಪರ್ಕಿಸಿ.ಕಾಡಾನೆಗಳು–ನಿರ್ಮಲಮ್ಮನವರ ತೋಟ,ಹೊಸಕೆರೆ- ಸುತ್ತ ಮುತ್ತ ಕಂಡುಬಂದಿದ್ದು…

ದೇವಿರ ಗುಡ್ಡಕ್ಕೆ ಅಕಸ್ಮಿಕವಾಗಿ ಹಬ್ಬಿದ ಬೆಂಕಿ: ಅಗ್ನಿಶಾಮಕ ದಳ ಹಾಗೂ ನೀಕನಹಳ್ಳಿ ಗ್ರಾಮಸ್ಥರ ಕಾರ್ಯಾಚರಣೆಯಿಂದ ನಂದ ಬೆಂಕಿ

ದೇವಿರ ಗುಡ್ಡಕ್ಕೆ ಅಕಸ್ಮಿಕವಾಗಿ ಹಬ್ಬಿದ ಬೆಂಕಿ: ಅಗ್ನಿಶಾಮಕ ದಳ ಹಾಗೂ ನೀಕನಹಳ್ಳಿ ಗ್ರಾಮಸ್ಥರ ಕಾರ್ಯಾಚರಣೆಯಿಂದ ನಂದ ಬೆಂಕಿಸಕಲೇಶಪುರ: ದೇವಿರ ಗುಡ್ಡಕ್ಕೆ ಅಕಸ್ಮಿಕವಾಗಿ ಬಿದ್ದ ಬೆಂಕಿಯನ್ನು ಅಗ್ನಿಶಾಮಕದಳದವರು ನೀಕನಹಳ್ಳಿ…

ಧೂಮಪಾನ ಮಾಡದ ಜನರೇ ʼಶ್ವಾಸಕೋಶದ ಕ್ಯಾನ್ಸರ್‌ʼಗೆ ಹೆಚ್ಚು ಒಳಗಾಗುತ್ತಾರೆ

ವಿಶ್ವಾದ್ಯಂತ ಸಾವಿಗೆ ಕ್ಯಾನ್ಸರ್ ಪ್ರಮುಖ ಕಾರಣವಾಗಿದೆ. ಶ್ವಾಸಕೋಶದ ಕ್ಯಾನ್ಸರ್ ನಿಂದಾಗಿ ಅನೇಕ ಜನರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸ್ತನ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ನಂತರ ಶ್ವಾಸಕೋಶದ ಕ್ಯಾನ್ಸರ್ ಅತ್ಯಂತ…

ಮಾನವ ದೋಷವೇ ಪೋಖರಾ ವಿಮಾನ ದುರಂತಕ್ಕೆ ಕಾರಣ: ವರದಿ

ಕಾಠ್ಮಂಡು: ಕಳೆದ ತಿಂಗಳು ನೇಪಾಳದಲ್ಲಿ ನಡೆದ ಯೇತಿ ಏರ್‌ ಲೈನ್ಸ್ ವಿಮಾನ ಪತನಕ್ಕೆ ಮಾನವ ದೋಷವೇ ಕಾರಣ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಜನವರಿ 15 ರಂದು ಕಠ್ಮಂಡುವಿನ…