Latest Post

ಗೋಮಾಂಸ ಮಾರಾಟ ಯತ್ನ – ಹಿಂದೂ ಹಿತರಕ್ಷಣಾ ವೇದಿಕೆ ಕಾರ್ಯಕರ್ತರ ಮಾಹಿತಿ ಆಧರಿಸಿ ನಗರ ಠಾಣಾ ಪೊಲೀಸರ ದಾಳಿ. ಸಕಲೇಶಪುರ : ಪಟ್ಟಣದ ಪುರಸಭೆ ಕಚೇರಿಗೆ ನುಗ್ಗಿ ಕರ್ತವ್ಯ ನಿರತ ಅಧಿಕಾರಿ ನಟರಾಜ್ ಅವರಿಗೆ ಚಪ್ಪಲಿ ತೋರಿಸಿ ಬೆದರಿಕೆ ಹಾಕಿ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಆರೋಪದ ಹಿನ್ನೆಲೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪುರಸಭೆ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಪೌರಕಾರ್ಮಿಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು. ಕಾಫಿ ಬೆಳೆಗಾರರ ಸಂಕಷ್ಟ ದೇಶದ ಬೇರೆ ಯಾವ ಬೆಳೆಗಾರರಿಗೂ ಇಲ್ಲ: ಶಾಸಕ ಸಿಮೆಂಟ್ ಮಂಜು.ಮಳೆ, ಕಾರ್ಮಿಕರ ಕೊರತೆ, ಕಾಡಾನೆ ಹಾವಳಿ ನಡುವೆ ತಂತ್ರಜ್ಞಾನವೇ ಉಳಿವಿನ ದಾರಿ – ಬೆಳೆಗಾರರ ಸಮಾವೇಶದಲ್ಲಿ ಕರೆ. ಸಂವಿಧಾನವೇ ಸಮಾನತೆ, ಸ್ವಾತಂತ್ರ್ಯದ ಶಕ್ತಿ: ಶಾಸಕ ಸಿಮೆಂಟ್ ಮಂಜು ಮಾನವ ಜೀವ ಪ್ರಕೃತಿಯ ಅದ್ಭುತ ಸೃಷ್ಟಿಗಳಲ್ಲೊಂದು ನಮ್ಮ ಮನಸ್ಸಿನ ನಿಯಂತ್ರಣ ಮತ್ತು ಒಳ್ಳೆಯ ಆಲೋಚನೆಗಳಿಂದ ನಮ್ಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್ ಎಸ್ .

*IPL 2023: ಧನ್ಯವಾದ ಬೆಂಗಳೂರು! ನಿಮ್ಮ ಅಭಿಮಾನವನ್ನು ಎಂದಿಗೂ ಮರೆಯಲಾಗದು ಎಂದ ಎಬಿಡಿ*

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳ ಹೃದಯದಲ್ಲಿ ಎಬಿ ಡಿವಿಲಿಯರ್ಸ್ ವಿಶೇಷ ಸ್ಥಾನ ಪಡೆದುಕೊಂಡಿದ್ದಾರೆ. ಭಾರತದಲ್ಲಿ ಕೂಡ ಎಬಿ ಡಿವಿಲಿಯರ್ಸ್ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ದಶಕಗಳ…

ರಾಜಕೀಯ ಚದುರಂಗ ಅಖಾಡಕ್ಕೆ ಆಗರ್ಭ ಶ್ರೀಮಂತನ ಆಗಮನ

ಚುಣಾವಣಾ ಆಯೋಗದ ಗ್ರೀನ ಸಿಗ್ನಲ್ ಪಡೆದಜನಾರ್ದನ ರೆಡ್ಡಿ. ರಾಜಕೀಯ ಆಟದಲ್ಲಿ ಫುಟ್ಟ್ ಬಾಲ್ಆಡಲು ತೊಡೆತಟ್ಟಿ ನಿಂತ ಆಗರ್ಭ ಶ್ರೀಮಂತ. ಮಾಜಿ ಸಚಿವ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ…

ಲಿಂಗಾಯುತರು, ಒಕ್ಕಲಿಗರು ಯಾರು ಭಿಕ್ಷುಕರಲ್ಲ; ಅದು ನಮಗೆ ಬೇಕಾಗಿಲ್ಲ; ಡಿ.ಕೆ ಶಿವಕುಮಾರ್‌

ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದವರು ಇಂದು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಎಲ್ಲಾ ಜನಾಂಗವನ್ನು ರಕ್ಷಿಸಬೇಕಾದವರು ಮೋಸ ಮಾಡಲು ಹೊರಟಿದ್ದಾರೆ. ಬಿಜೆಪಿ ನಡತೆಯಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಹೇಳಿದ್ದಾರೆ.ಕಾಂಗ್ರೆಸ್…

ರೋಹಿಣಿ ಸಿಂಧೂರಿ ಹೂಡಿದ್ದ ಮಾನನಷ್ಟ ಮೊಕದ್ದಮೆ; ರೂಪಾ ಮೌದ್ಗಿಲ್​ಗೆ ಸಮನ್ಸ್ ಜಾರಿಗೊಳಿಸಿದ ನ್ಯಾಯಾಲಯ

ರೂಪಾ ಅವರ ವಿರುದ್ಧ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಲು ಆದೇಶ ನೀಡಿದೆ. ಡಿ.ರೂಪಾ ಅವರಿಗೆ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ. ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ…

ಸಕಲೇಶಪುರ : ತಾಲೂಕಿನ ನಡಹಳ್ಳಿ ಹಾಗೂ ಹಾದಿಗೆ ಗ್ರಾಮದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ

ಸಕಲೇಶಪುರ : ತಾಲೂಕಿನ ನಡಹಳ್ಳಿ ಹಾಗೂ ಹಾದಿಗೆ ಗ್ರಾಮದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ್…

ಸಕಲೇಶಪುರ ಕಸಬಾ ಹೋಬಳಿ ಹಲಸುಲಿಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತುಂಡಾಗಿ ಜಮೀನಿನಲ್ಲಿ ಬೆಂಕಿ

ಸಕಲೇಶಪುರ ಕಸಬಾ ಹೋಬಳಿ ಹಲಸುಲಿಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತುಂಡಾಗಿ ಜಮೀನಿನಲ್ಲಿ ಬೆಂಕಿ ಹತ್ತಿ ಅಕ್ಕಪಕ್ಕದ ಕಾಫಿ ತೋಟಕ್ಕೆ ಬೆಂಕಿ ಹತ್ತಿ ಕಾಫಿ ಗಿಡಗಳು ಸುಟ್ಟು ಹೋಗಿದೆ.…

ಕಾಡನೆಗಳಿವೆ ಎಚ್ಚರಿಕೆ!

ಕಾಡಾನೆಯೊಂದು –ಅಕೇಶಿಯಾ ನೆಡುತೋಪು ಅಬ್ಬನ ಕೊಪ್ಪಲು- ಸುತ್ತ ಮುತ್ತ ಕಂಡುಬಂದಿದ್ದು ಗ್ರಾಮಸ್ಥರು ಎಚ್ಚರಿಕೆಯಿಂದಿರಬೇಕಾಗಿ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ NCF 9591337528,9480817460 ಗೆಸಂಪರ್ಕಿಸಿ.ಕಾಡಾನೆಗಳು–ನಿರ್ಮಲಮ್ಮನವರ ತೋಟ,ಹೊಸಕೆರೆ- ಸುತ್ತ ಮುತ್ತ ಕಂಡುಬಂದಿದ್ದು…

You missed