Latest Post

ಬಾಳೆಹೊನ್ನೂರು ಶ್ರೀ ರಂಭಾಪುರೀ ಪೀಠದಲ್ಲಿ ‍ಹುಣ್ಣಿಮೆ ಅಂಗವಾಗಿ ಕಾಲ ಜ್ಞಾನ ಪುಸ್ತಕ ಬಿಡುಗಡೆ ಮಾಡಿದ ಬಾಳೇಹೋನ್ನೂರು ಶ್ರೀ ರಂಭಾಪುರೀ ಮಠದ ಮಠಾಧೀಶರಾದ ಶ್ರೀ ಜಗದ್ಗುರು ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮಿಗಳು ಜೋಡಿಕೃಷ್ಣಾಪುರದಲ್ಲಿ ಜೈವಿಕ ಬಲವರ್ಧಿತ ತಳಿಗಳ ಬಗ್ಗೆ ಅರಿವು ಕಾರ್ಯಕ್ರಮ ಸಕಲೇಶಪುರ ತಾಲ್ಲೂಕಿನ ಬೆಳಗೋಡು ಹೋಬಳಿಯ ಬಾಳ್ಳುಪೇಟೆ ಪಂಚಾಯಿತಿ ವ್ಯಾಪ್ತಿಯ ಬನವಾಸೆ ಗ್ರಾಮದಲ್ಲಿ ಕಾಡಾನೆಯೋಂದು ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ನೆಡೆದಿದೆ ಇದಕ್ಕೆಲ್ಲಾ ಅರಣ್ಯ ಇಲಾಖೆ ಹಾಗೂ ಸರ್ಕಾರಗಳೆ ನೇರ ಹೊಣೆ ಹೋರಬೇಕು ಎಂದು ಕರವೇ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ಉಸ್ತುವಾರಿ ರಘು ಪಾಳ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಜೋಡಿಕೃಷ್ಣಾಪುರದಲ್ಲಿ ರೇಬೀಸ್ ರೋಗದ ಬಗ್ಗೆ ಅರಿವು ತಾಲೂಕು ಆಡಳಿತ ತಾಲೂಕು ಪಂಚಾಯತಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿಯವರ ಜಯಂತಿ ಆಚರಿಸಲಾಯಿತು

ಬೆಳ್ಳಂ-ಬೆಳಗ್ಗೆ ಸಕಲೇಶಪುರ ಪೊಲೀಸ್ ಮಿಂಚಿನ ಕಾರ್ಯಾಚರಣೆ ಗ್ರಾಮಸ್ಥರ ಖಚಿತ ಮಾಹಿತಿ ಮೇರೆಗೆ ಹುರುಡಿ ವೃತ್ತದ ಆಚರಡಿ ಗ್ರಾಮದಲ್ಲಿ ಗೋಮಾಂಸ ಮಾರಾಟ ಮಾಡುತಿದ್ದ ವಾಹನ ಜಪ್ತಿ ಚಾಲಕ ಪರಾರಿ.

ಸಕಲೇಶಪುರ ತಾಲ್ಲೂಕಿನ ಹಾನಬಾಳು ಹೋಬಳಿಯ ಅಚರಡಿ ಹೋಗುವ ರಸ್ತೆಯಲ್ಲಿ ಇರುವ ತೋಟದ ಲೈನ್ ಮನೆಗಳಿಗೆ ಗೋಮಾಂಸ ಮಾರಾಟ ಮಾಡಲು ಬಂದ ವಾಹನ. ಪೊಲೀಸ್ ಮಿಂಚಿನ ಕಾರ್ಯಾಚರಣೆ ಗ್ರಾಮಸ್ಥರ…

ಕಸಬಾ ಹೋಬಳಿ ಬೆಳೆಗಾರರ ವಾರ್ಷಿಕ ಮಹಾಸಭೆ ಉದ್ಘಾಟಿಸಿದ ಶಾಸಕ ಸಿಮೆಂಟ್ ಮಂಜುನಾಥ್.

ಸಕಲೇಶಪುರ: ಸಮಾಜದಲ್ಲಿ ಯಾವುದೇ ಸಂಘ ಸಂಸ್ಥೆಗಳು ಬಲಿಷ್ಠವಾಗಿದ್ದಾಗ ಮಾತ್ರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಶಾಸಕ ಸೀಮೆಂಟ್ ಮಂಜುನಾಥ್ ಹೇಳಿದರು. ಕಸಬಾ ಹೋಬಳಿ ಬೆಳೆಗಾರರ ಸಂಘ…

ಹೆತ್ತೂರು; ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಸಕಲೇಶಪುರ – ಹೆತ್ತೂರು: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ, 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ…

ಐದು ಕೆಜಿ ಅಕ್ಕಿ ಬದಲಿಗೆ ಹಣ; ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ

ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್​ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ. ಜುಲೈ ತಿಂಗಳಿಂದಲೇ ಪಡಿತರದಾರರ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು…

ಸಕಲೇಶಪುರ ಕಾಡನೆಗಳಿವೆ ಎಚ್ಚರಿಕೆ!

ಕಾಡಾನೆಗಳು–ಪವನ್ ಅವರ ತೋಟ ವೆಂಕಟಿಪೇಟೆ & ಸುರ್ಕೊಡು ಕಾಡಾನೆಗಳು–ತ್ಯಾಗಣ್ಣ ಅವರ ತೋಟ ವಡೂರು — ಕಾಡಾನೆಗಳು–ಗೀತಾಂಜಲಿ ಎಸ್ಟೇಟ್ ಹಳೇಕೆರೆ — ಕಾಡಾನೆಗಳು–ಇಬ್ಬಡಿ ಹಾಗೂ ಕೊಣ್ಣೂರು — ಕಾಡಾನೆಗಳು–ಬಿದಿರು…

You missed