Latest Post

ಆಲೂರು :ವಿದ್ಯೆ ಯಾರ ಮನೆ ಸ್ವತ್ತಲ್ಲ ಕಲಿಯುವ ಛಲವಿದ್ದರೆ ಏನನ್ನು ಬೇಕಾದರು ಸಾಧಿಸಬುಹುದುಎಂಬುದನ್ನ ಹಳ್ಳಿಯ ಹುಡುಗಿ ತೋರಿಸಿದ್ದಾಳೆ ಎಂದು ಕಣತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪೃಥ್ವಿ ಜಯರಾಮ್ ತಿಳಿಸಿದರು. ಚನ್ನರಾಯಪಟ್ಟಣ ತಾಲ್ಲೂಕು ಡಿ. ಕಾಳೇನಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವತಿಯಿಂದ ನಡೆದ ಮಾಸಿಕ ಸಂತೆ ಕಾರ್ಯಕ್ರಮ ಅಕ್ರಮ ಗೋಸಾಗಾಣಿಕೆಗೆ ಕಡಿವಾಣ ಯಾವಾಗ ರಾಮದೂತ ಹಿಂದೂ ಮಹಾಗಣಪತಿ ಕಾರ್ಯಕರ್ತರ ಪ್ರಶ್ನೆ . ಸಕಲೇಶಪುರದಲ್ಲಿ ನಿರಂತರವಾಗಿ ನೆಡೆಯುತ್ತಿರುವ ಗೋಸಾಗಾಣಿಕೆ ವಿರುದ್ಧ ಸಿಡಿದೆದ್ದ, ರಾಮದೂತ ಹಿಂದೂ ಮಹಾಗಣಪತಿ ಕಾರ್ಯಕರ್ತರು.ಪದೇ ಪದೇ ಅಕ್ರಮ ಗೋಸಾಗಾಣಿಕೆ ಮಾಡುತ್ತಿರುವವರ ವಿರುದ್ಧ ಗುಂಡಾ ಕಾಯ್ದೆ ಹಾಕಿ ಗಡಿಪಾರು ಮಾಡಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಚಾಲಕ ಪ್ರದೀಪ್ ಪೂಜಾರಿ ಆಗ್ರಹಿಸಿದ್ದಾರೆ ‌. ಕರಡಿಗಾಲದ ಇತಿಹಾಸ ಪ್ರಸಿದ್ಧವಾದ ಶ್ರೀ ದೇವಿರಮ್ಮ ಹಾಗೂ ಶ್ರೀ ಕನ್ನಂಬಾಡಿಯಮ್ಮ ಸುಗ್ಗಿ ಉತ್ಸವಕ್ಕೆ ಕ್ಷಣಗಣನೆ. ಆನೆ ಮಹಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರುತಿ ಕಾರು ಬೈಕ್ ನಡುವೆ ಅಪಘಾತ ಬೈಕ್ ಸವಾರನಿಗೆ ತೀವ್ರ ಪೆಟ್ಟು ಮಾರುತಿ ಕಾರ್ ಮುಂಭಾಗ ಜಕ್ಕಮ್
ಆಲೂರು :ವಿದ್ಯೆ ಯಾರ ಮನೆ ಸ್ವತ್ತಲ್ಲ ಕಲಿಯುವ ಛಲವಿದ್ದರೆ ಏನನ್ನು ಬೇಕಾದರು ಸಾಧಿಸಬುಹುದುಎಂಬುದನ್ನ ಹಳ್ಳಿಯ ಹುಡುಗಿ ತೋರಿಸಿದ್ದಾಳೆ ಎಂದು ಕಣತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪೃಥ್ವಿ ಜಯರಾಮ್ ತಿಳಿಸಿದರು. ಚನ್ನರಾಯಪಟ್ಟಣ ತಾಲ್ಲೂಕು ಡಿ. ಕಾಳೇನಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವತಿಯಿಂದ ನಡೆದ ಮಾಸಿಕ ಸಂತೆ ಕಾರ್ಯಕ್ರಮ ಅಕ್ರಮ ಗೋಸಾಗಾಣಿಕೆಗೆ ಕಡಿವಾಣ ಯಾವಾಗ ರಾಮದೂತ ಹಿಂದೂ ಮಹಾಗಣಪತಿ ಕಾರ್ಯಕರ್ತರ ಪ್ರಶ್ನೆ . ಸಕಲೇಶಪುರದಲ್ಲಿ ನಿರಂತರವಾಗಿ ನೆಡೆಯುತ್ತಿರುವ ಗೋಸಾಗಾಣಿಕೆ ವಿರುದ್ಧ ಸಿಡಿದೆದ್ದ, ರಾಮದೂತ ಹಿಂದೂ ಮಹಾಗಣಪತಿ ಕಾರ್ಯಕರ್ತರು.ಪದೇ ಪದೇ ಅಕ್ರಮ ಗೋಸಾಗಾಣಿಕೆ ಮಾಡುತ್ತಿರುವವರ ವಿರುದ್ಧ ಗುಂಡಾ ಕಾಯ್ದೆ ಹಾಕಿ ಗಡಿಪಾರು ಮಾಡಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಚಾಲಕ ಪ್ರದೀಪ್ ಪೂಜಾರಿ ಆಗ್ರಹಿಸಿದ್ದಾರೆ ‌. ಕರಡಿಗಾಲದ ಇತಿಹಾಸ ಪ್ರಸಿದ್ಧವಾದ ಶ್ರೀ ದೇವಿರಮ್ಮ ಹಾಗೂ ಶ್ರೀ ಕನ್ನಂಬಾಡಿಯಮ್ಮ ಸುಗ್ಗಿ ಉತ್ಸವಕ್ಕೆ ಕ್ಷಣಗಣನೆ. ಆನೆ ಮಹಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರುತಿ ಕಾರು ಬೈಕ್ ನಡುವೆ ಅಪಘಾತ ಬೈಕ್ ಸವಾರನಿಗೆ ತೀವ್ರ ಪೆಟ್ಟು ಮಾರುತಿ ಕಾರ್ ಮುಂಭಾಗ ಜಕ್ಕಮ್

ಆಲೂರು :ವಿದ್ಯೆ ಯಾರ ಮನೆ ಸ್ವತ್ತಲ್ಲ ಕಲಿಯುವ ಛಲವಿದ್ದರೆ ಏನನ್ನು ಬೇಕಾದರು ಸಾಧಿಸಬುಹುದುಎಂಬುದನ್ನ ಹಳ್ಳಿಯ ಹುಡುಗಿ ತೋರಿಸಿದ್ದಾಳೆ ಎಂದು ಕಣತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪೃಥ್ವಿ ಜಯರಾಮ್ ತಿಳಿಸಿದರು.

ಆಲೂರು : ತಾಲ್ಲೂಕಿನ ಕಣತೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಉಷಾ ಪಿ ಯು ಸಿ ಪರೀಕ್ಷೆಯಲ್ಲಿ ಆಲೂರು ತಾಲ್ಲೂಕಿಗೆ ಪ್ರಥಮ ಸ್ಥಾನ ಹಾಗೂ ಜಿಲ್ಲೆಗೆ…

ಚನ್ನರಾಯಪಟ್ಟಣ ತಾಲ್ಲೂಕು ಡಿ. ಕಾಳೇನಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವತಿಯಿಂದ ನಡೆದ ಮಾಸಿಕ ಸಂತೆ ಕಾರ್ಯಕ್ರಮ

ಚನ್ನರಾಯಪಟ್ಟಣ : ತಾಲ್ಲೂಕು ಡಿ. ಕಾಳೇನಹಳ್ಳಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವತಿಯಿಂದ ಈ ದಿನ ಮಾಸಿಕ ಸಂತೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು, ಮಹಿಳಾ ಸಬಲೀಕರಣದ ದೃಷ್ಟಿಯಿಂದ ಮಹಿಳೆಯರು…

ಅಕ್ರಮ ಗೋಸಾಗಾಣಿಕೆಗೆ ಕಡಿವಾಣ ಯಾವಾಗ ರಾಮದೂತ ಹಿಂದೂ ಮಹಾಗಣಪತಿ ಕಾರ್ಯಕರ್ತರ ಪ್ರಶ್ನೆ . ಸಕಲೇಶಪುರದಲ್ಲಿ ನಿರಂತರವಾಗಿ ನೆಡೆಯುತ್ತಿರುವ ಗೋಸಾಗಾಣಿಕೆ ವಿರುದ್ಧ ಸಿಡಿದೆದ್ದ, ರಾಮದೂತ ಹಿಂದೂ ಮಹಾಗಣಪತಿ ಕಾರ್ಯಕರ್ತರು.ಪದೇ ಪದೇ ಅಕ್ರಮ ಗೋಸಾಗಾಣಿಕೆ ಮಾಡುತ್ತಿರುವವರ ವಿರುದ್ಧ ಗುಂಡಾ ಕಾಯ್ದೆ ಹಾಕಿ ಗಡಿಪಾರು ಮಾಡಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಸಂಚಾಲಕ ಪ್ರದೀಪ್ ಪೂಜಾರಿ ಆಗ್ರಹಿಸಿದ್ದಾರೆ ‌.

ಸಕಲೇಶಪುರ‌ : ಸಕಲೇಶಪುರದ ಕೆಂಪೇಗೌಡ ಪುತ್ತಳಿ ಬಳಿ ಅತಿವೇಗವಾಗಿ ಹೋಗುತಿದ್ದ ವಾಹನ ಸಂಖ್ಯೆ KA13-D 3890 Ashok Leyland. ವಾಹನದ ಮೇಲೆ ಅನುಮಾನ ಬಂದ ಪೊಲೀಸ್ ತಪಾಸಣೆ…

ಕರಡಿಗಾಲದ ಇತಿಹಾಸ ಪ್ರಸಿದ್ಧವಾದ ಶ್ರೀ ದೇವಿರಮ್ಮ ಹಾಗೂ ಶ್ರೀ ಕನ್ನಂಬಾಡಿಯಮ್ಮ ಸುಗ್ಗಿ ಉತ್ಸವಕ್ಕೆ ಕ್ಷಣಗಣನೆ.

ಸಕಲೇಶಪುರ:- ಸಕಲೇಶಪುರ ತಾಲೂಕು ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮಪಂಚಾಯಿತಿಯ ಕರಡಿಗಾಲ ಗ್ರಾಮದ ಇತಿಹಾಸ ಪ್ರಸಿದ್ದ ಶ್ರೀದೇವಿರಮ್ಮ ಹಾಗೂ ಶ್ರೀ ಕನ್ನಂಬಾಡಿಯಮ್ಮ ಅವರ ವರ್ಷಕ್ಕೊಮ್ಮೆ ಚೈತ್ರ ಮಾಸ ಶುಕ್ಲ…

ಆನೆ ಮಹಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾರುತಿ ಕಾರು ಬೈಕ್ ನಡುವೆ ಅಪಘಾತ ಬೈಕ್ ಸವಾರನಿಗೆ ತೀವ್ರ ಪೆಟ್ಟು ಮಾರುತಿ ಕಾರ್ ಮುಂಭಾಗ ಜಕ್ಕಮ್

ಸಕಲೇಶಪುರ : ತಾಲೂಕಿನ ಆನೆ ಮಹಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ KA- 01 MA -1619 ನಂಬರಿನ ಮಾರುತಿ 800 ಕಾರು ಹಾಗೂ…

ವಳಲಹಳ್ಳಿ ಗ್ರಾಮಪಂಚಾಯಿತಿಯ ಉಪಾಧ್ಯಕ್ಷರಾಗಿ ಹೆಚ್. ಆರ್ ಸುಧಾಕರ್ ಅವಿರೋದವಾಗಿ ಆಯ್ಕೆ.

ಸಕಲೇಶಪುರ :- ವಳಲಹಳ್ಳಿ ಗ್ರಾಮಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ಹೊಸಹಳ್ಳಿ ಸುಧಾಕರ್ ಅವಿರೋದವಾಗಿ ಆಯ್ಕೆಯಾದರು. ಈ ಹಿಂದೆ ಉಪಾಧ್ಯಕ್ಷರಾಗಿದ್ದ ರೂಪ ರಂಜೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾದ…

ಬಿಜೆಪಿ ಪಕ್ಷದವರ ಮಾತಿಗೆ ಕಿವಿಗೊಡಬೇಡಿ ಕಾಂಗ್ರೆಸ್ ಪಕ್ಷ ಬಲಿಷ್ಠವಾಗಿದೆ : ಕಾಂಗ್ರೆಸ್ ಮುಖಂಡ ಮುರುಳಿ ಮೋಹನ್

ಆಲೂರು : ಸರ್ಕಾರ ಎಲ್ಲಾ ವರ್ಗದವರಿಗೂ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಸರ್ಕಾರದ ಈ ಯೋಜನೆಯನ್ನು ಪ್ರತಿಯೊಬ್ಬರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಆಲೂರು…

ಹಾಸನ ಮಲೆನಾಡು ಇಂಜಿನಿಯರಿಂಗ್ ಕಾಲೇಜಿನ ಬ್ಲೆಡ್ ಕ್ಯಾಂಪ್ ಮತ್ತು ಹಾಸನ ರೆಡ್ ಕ್ರಾಸ್ ಸಂಸ್ಥೆಯ ವತಿಯಿಂದ ನಡೆದ ಉಚಿತ ರಕ್ತ ದಾನ ಶಿಬಿರ

ಉಚಿತ ರಕ್ತ ನಿಡುವ ಮೂಲಕ ಸಹಾಯ ಮಾಡುವ ಗುಣ ಇರಬೇಕು : ಅರ್. ಟಿ.ದ್ಯಾವೇಗೌಡರು ಹಾಸನ : ರಕ್ತ ದಾನ ಶ್ರೇಷ್ಠ ದಾನವಾಗಿದ್ದು ಉಚಿತ ರಕ್ತ ದಾನ…

ಇಂದಿನಿಂದ ಅಡುಗೆ ಗ್ಯಾಸ್​ ಸಿಲಿಂಡರ್​ ಬೆಲೆಯಲ್ಲಿ ಭಾರೀ ಏರಿಕೆ..!

ಬೆಂಗಳೂರು: ದಿನ ನಿತ್ಯದ ವಸ್ತುಗಳ ದರ ಹೆಚ್ಚಳದ ನಡುವೆಯೇ ಜನತೆಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದ್ದು, ಅಡುಗೆ ಅನಿಲದ ದರವನ್ನು 50 ರೂಪಾಯಿಗೆ ಏರಿಕೆ ಮಾಡಿ…

ವಿದ್ಯಾರ್ಥಿಗಳೇ ಗಮನಿಸಿ.. ನಾಳೆ ದ್ವಿತೀಯ PU ಫಲಿತಾಂಶ ಪ್ರಕಟ; ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆ ಮಾಹಿತಿ.ನಾಳೆ ಮಧ್ಯಾಹ್ನ 1.30ರ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್‌ನೆಟ್‌ನಲ್ಲಿ ಫಲಿತಾಂಶ ಲಭ್ಯ.ಅಂಕಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಕೂಡ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ ಶುರುವಾಗಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆ ಅಧ್ಯಕ್ಷರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.…

You missed