Latest Post

22 ವರ್ಷದ ಯುವತಿ ನಾಪತ್ತೆ:.ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು. ಬೇಲೂರು ತಾಲ್ಲೂಕಿನ ಅರೇಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 76ನೇ ವಾರ್ಷಿಕ ಮಹಾಸಭೆ ನಾಳೆ. ಸಸಿ ನೆಟ್ಟು ಹುಟ್ಟುಹಬ್ಬ ಆಚರಣೆ. ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರತಿಮೆ, ರಸ್ತೆ ನಾಮಕರಣಕ್ಕೆ ಪ್ರಸ್ತಾವನೆಚೆನ್ನಮ್ಮ ಸ್ಮರಣಾರ್ಥ ಗಿಡ ನೆಟ್ಟು ಗೌರವ ನಮನ. ಪ್ರಯಾಣಿಕರ ತಂಗುದಾಣ ಕಾಮಗಾರಿ ತಕ್ಷಣ ಪುನರಾರಂಭಿಸಲು ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹ ಬೇಲೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇಲ್ಲಿನ ಪೋಲಿಸರಿಗೆ ದೂರು ನೀಡಲಾಯಿತು.ಪತ್ರಕರ್ತರ ರಾಜ್ಯಾಧ್ಯಕ್ಷರ ಬಗ್ಗೆ ಸುಳ್ಳು ಸುದ್ದಿ – ಪೋಲಿಸರಿಗೆ ದೂರು – ಕ್ರಮಕ್ಕೆ ಮನವಿ

22 ವರ್ಷದ ಯುವತಿ ನಾಪತ್ತೆ:.ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು.

ಬೇಲೂರು : ತಾಲೂಕಿನ ಕಸಬಾ ಹೋಬಳಿ ಬಂಟೇನಹಳ್ಳಿ ಗ್ರಾಮದ ನಿವಾಸಿ ಸಾನಿಯಾ ಬಿನ್ ಇಮ್ತಿಯಾಜ್ ಅಹಮದ್ (22) ಎಂಬ ಯುವತಿ ನಾಪತ್ತೆಯಾಗಿದ್ದು, ಆಕೆಯನ್ನು ಪತ್ತೆ ಹಚ್ಚಲು ಸಾರ್ವಜನಿಕರ…

ಬೇಲೂರು ತಾಲ್ಲೂಕಿನ ಅರೇಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 76ನೇ ವಾರ್ಷಿಕ ಮಹಾಸಭೆ ನಾಳೆ.

ಅರೇಹಳ್ಳಿ:ಬೇಲೂರು ತಾಲೂಕಿನ ಅರೇಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025-26ನೇ ಸಾಲಿನ 76ನೇ ವಾರ್ಷಿಕ ಮಹಾಸಭೆಯು ಜುಲೈ 21ರಂದು ಬೆಳಿಗ್ಗೆ 10.30ಕ್ಕೆ ಅರೇಹಳ್ಳಿಯ ವಿನಾಯಕ ಸಮುದಾಯ…

ಸಸಿ ನೆಟ್ಟು ಹುಟ್ಟುಹಬ್ಬ ಆಚರಣೆ. ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಪ್ರತಿಮೆ, ರಸ್ತೆ ನಾಮಕರಣಕ್ಕೆ ಪ್ರಸ್ತಾವನೆಚೆನ್ನಮ್ಮ ಸ್ಮರಣಾರ್ಥ ಗಿಡ ನೆಟ್ಟು ಗೌರವ ನಮನ.

ಬೇಲೂರು : ಪರಿಸರ ಸಂರಕ್ಷಣೆ ಇಂದಿನ ಕಾಲದ ಅತ್ಯಂತ ಪ್ರಮುಖ ಅಗತ್ಯವಾಗಿದೆ ಎಂದು ಪುರಸಭಾ ಮಾಜಿ ಅಧ್ಯಕ್ಷೆ ತೀರ್ಥಕುಮಾರಿ ಹೇಳಿದರು. ನಗರದ ಗೆಂಡೆಹಳ್ಳಿ ರಸ್ತೆಯ ಹನುಮಂತನಗರದಲ್ಲಿರುವ ನೀರು…

ಪ್ರಯಾಣಿಕರ ತಂಗುದಾಣ ಕಾಮಗಾರಿ ತಕ್ಷಣ ಪುನರಾರಂಭಿಸಲು ಹಿಂದೂ ಹಿತರಕ್ಷಣಾ ವೇದಿಕೆ ಆಗ್ರಹ

ಸಕಲೇಶಪುರ : ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿ ನಿರ್ಮಾಣವಾಗುತ್ತಿರುವ ಪ್ರಯಾಣಿಕರ ತಂಗುದಾಣದ ಕಾಮಗಾರಿಯನ್ನು ತಕ್ಷಣ ಪುನರಾರಂಭಿಸಿ ಶೀಘ್ರ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಹಳೇ…

ಬೇಲೂರು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇಲ್ಲಿನ ಪೋಲಿಸರಿಗೆ ದೂರು ನೀಡಲಾಯಿತು.ಪತ್ರಕರ್ತರ ರಾಜ್ಯಾಧ್ಯಕ್ಷರ ಬಗ್ಗೆ ಸುಳ್ಳು ಸುದ್ದಿ – ಪೋಲಿಸರಿಗೆ ದೂರು – ಕ್ರಮಕ್ಕೆ ಮನವಿ

ಬೇಲೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಯನ್ನು ಹಾಕುವ ಮೂಲಕ ಸಾರ್ವಜನಿಕರಿಗೆ ತಪ್ಪು ಸಂದೇಶ…

ಒಂಟಿ ಕಾಡಾನೆ ಸ್ಥಳಾಂತರಿಸಿ, ಬಾಕಿ ಬೆಳೆ ಪರಿಹಾರ ಬಿಡುಗಡೆ ಮಾಡಿ.ಡಿಎಫ್‌ಒಗೆ ವಳಲಹಳ್ಳಿ ಬೆಳೆಗಾರರ ಸಂಘ ಮನವಿ . ಶೀಘ್ರ ಕ್ರಮದ ಭರವಸೆ.

ಸಕಲೇಶಪುರ : ಕಾಡಾನೆ ಹಾವಳಿಯಿಂದ ಬೆಳೆ ನಷ್ಟಕ್ಕೊಳಗಾದ ರೈತರಿಗೆ ಬಾಕಿ ಉಳಿದಿರುವ ಬೆಳೆ ಪರಿಹಾರವನ್ನು ತಕ್ಷಣ ಬಿಡುಗಡೆ ಮಾಡಬೇಕು ಹಾಗೂ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಿರಂತರವಾಗಿ…

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಚೆನ್ನಮ್ಮರವರ ನಿಧನಕ್ಕೆ ಚಾರುಶ್ರೀಗಳವರ ಸಂತಾಪ.

ಶ್ರವಣಬೆಳಗೊಳ : ಮಾಜಿ ಪ್ರಧಾನಿ ಶ್ರೀ ಎಚ್.ಡಿ.ದೇವೇಗೌಡರ ಧರ್ಮಪತ್ನಿ ಶ್ರೀಮತಿ ಚೆನ್ನಮ್ಮರವರ ನಿಧನದ ಸುದ್ದಿ ತಿಳಿದು ಅಪಾರ ದುಃಖವಾಯಿತು. ಶ್ರೀ ಎಚ್.ಡಿ. ದೇವೇಗೌಡರವರ ರಾಜಕೀಯ ಜೀವನದ ಪ್ರತಿಯೊಂದು…

ಶಿಕ್ಷಕರ ಆರೋಗ್ಯವೇ ಸಮಾಜದ ಆರೋಗ್ಯದ ಭದ್ರ ಬುನಾದಿ: ಬಿ.ಬಿ. ಶಿವರಾಜು.

ಬೇಲೂರು : ಶಿಕ್ಷಕರು ರಾಷ್ಟ್ರ ನಿರ್ಮಾಣದ ಶಿಲ್ಪಿಗಳು. ಅವರು ಪ್ರತಿದಿನ ನೂರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿಯನ್ನು ಹೊತ್ತು ಒತ್ತಡದ ನಡುವೆ ಕಾರ್ಯನಿರ್ವಹಿಸುತ್ತಾರೆ. ಆದ್ದರಿಂದ ಶಿಕ್ಷಕರ…

ಸಕಲೇಶಪುರ.HRP ಭೂ ಹಗರಣ ತಡೆಯುವಲ್ಲಿ ಮಲೆನಾಡು ರಕ್ಷಣಾ ಸೇನೆಯ ಹೋರಾಟಕ್ಕೆ ಪ್ರತಿಫಲ ದೊರೆತಿದೆ.ಮಲೆನಾಡು ರಕ್ಷಣಾ ಸೇನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಾ. ಸಾಗರ್ ಜಾನೇಕೆರೆ

ಸಕಲೇಶಪುರ : ಹೇಮಾವತಿ ಪುನರ್ವಸತಿ ಯೋಜನೆಯಡಿ ಸಂತ್ರಸ್ತರಿಗೆ ನೀಡಬೇಕಾಗಿದ್ದ ಸಾವಿರಾರು ಎಕರೆ ಭೂಮಿಯನ್ನು ಅನರ್ಹರು ಹಾಗೂ ಪ್ರಭಾವಿಗಳು ಅಕ್ರಮವಾಗಿ ಕಬಳಿಸಿಕೊಂಡಿರುವುದನ್ನು ಖಂಡಿಸಿ ಮಲೆನಾಡು ರಕ್ಷಣಾ ಸೇನೆ ಹಲವು…

ಬೇಲೂರು : ಗ್ರಾಮಸ್ಥರೇ ಸೇರಿ ರಸ್ತೆ ನಿರ್ಮಾಣ.ಆಡಳಿತದ ನಿರ್ಲಕ್ಷ್ಯಕ್ಕೆ ಸ್ವಯಂ ಪರಿಹಾರ.

ಬೇಲೂರು : ತಾಲೂಕಿನ ಅನುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಸಡೇ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದ ಬೇಸತ್ತ ಗ್ರಾಮಸ್ಥರು ಸ್ವಂತ ಹಣ ಸಂಗ್ರಹಿಸಿ ರಸ್ತೆ ನಿರ್ಮಿಸಿರುವ ಘಟನೆ…