ಅಂತಿಮ ಕ್ಷಣದಲ್ಲಿ ಅರ್ಜುನನ ಸಮಾಧಿ ವೀಕ್ಷಿಸಿದ ಶಾಸಕ ಸಿಮೆಂಟ್ ಮಂಜು
ಸಕಲೇಶಪುರ : ಇಂದು ಸಂಜೆ ತಾಲೂಕಿನ ಹೆಸರು ಅರಣ್ಯ ವ್ಯಾಪ್ತಿಯ ಯಸಳೂರು ವ್ಯಾಪ್ತಿಯ ದಬ್ಬಳ್ಳಿಕಟ್ಟೆ ಅರಣ್ಯ ಪ್ರದೇಶದಲ್ಲಿರುವ ಅರ್ಜುನನ ಸಮಾಧಿ ಆವರಣದಲ್ಲಿ ನಿರ್ಮಾಣವಾಗಿರುವ ಅರ್ಜುನನ ಪ್ರತಿಮೆ ಅರಣ್ಯ…
ಬೇಲೂರು ಪಟ್ಟಣದ ಲಕ್ಷ್ಮಿಪುರದಲ್ಲಿ ತಡರಾತ್ರಿ ಎಲೆಕ್ಟ್ರಿಕ್ ಸ್ಕೂಟರ್ಗೆ ಬೆಂಕಿ – ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯರು
ಬೇಲೂರು : ಪಟ್ಟಣದ ಲಕ್ಷ್ಮಿಪುರ ಬಡಾವಣೆಯ ಸಿ.ಕೆ.ಕೇಶವ ಅವರಿಗೆ ಸೇರಿದ ಗ್ರೀನ್ ಸಿಟಿ ಎಕೊ ಮೋಟಾರ್ಸ್ ಅವರಿಗೆ ಸೇರಿದ ಕಂಪನಿ ಎಲೆಕ್ಟ್ರಾನಿಕ್ ಸ್ಕೂಟಿಯನ್ನು ಸ್ನೇಹಿತರ ಮನೆ ಮುಂಭಾಗ…
ಕಾಡ್ಲೂರು ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಸ್ಥಾಪನೆಗೆ ಆಗ್ರಹ – ಗ್ರಾಮಸ್ಥರ ಮನವಿ
ಹಾಸನ : ಆಲೂರು ತಾಲ್ಲೂಕಿನ ಕಾಡ್ಲೂರು ಗ್ರಾಮದಲ್ಲಿ ಸುಮಾರು 360ಕ್ಕೂ ಹೆಚ್ಚು ಪಡಿತರ ಚೀಟಿ ಹೊಂದಿರುವ ಕುಟುಂಬಗಳು ವಾಸಿಸುತ್ತಿದ್ದು, ಈ ಗ್ರಾಮದಲ್ಲಿ ನ್ಯಾಯಬೆಲೆ ಅಂಗಡಿ ಇಲ್ಲದಿರುವುದು ಗ್ರಾಮಸ್ಥರಿಗೆ…
ಅರಣ್ಯ ಜಾಗದಲ್ಲಿ ಅಕ್ರಮ ಗುಡಿಸಲು ಪ್ರಕರಣ .ಅರ್ಜುನ ಸ್ಮಾರಕ ಉದ್ಘಾಟನಾ ಸ್ಥಳದಲ್ಲಿ ಕರವೇ ಪ್ರತಿಭಟನೆಗೆ ಕರೆ.
ಸಕಲೇಶಪುರ : ತಾಲ್ಲೂಕಿನ ದೇವಾಲಕೇರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೋಡಚಹಳ್ಳಿ (ಹಕ್ಕೆರಿ) ಪ್ರದೇಶದ ಅರಣ್ಯ ಸರ್ವೇ ನಂ. 28ರಲ್ಲಿ ಅನಧಿಕೃತವಾಗಿ ಗುಡಿಸಲುಗಳು ನಿರ್ಮಾಣವಾಗಿರುವ ಪ್ರಕರಣ ಬೆಳಕಿಗೆ ಬಂದಿದೆ.…
ಪಶ್ಚಿಮ ಬಂಗಾಳ – ಅಸ್ಸಾಂ ಹಾಗೂ ಪುದುಚೇರಿ ರಾಜ್ಯಗಳಲ್ಲಿ ಹಿಂದೂಗಳ ಸ್ವಾಭಿಮಾನದ ಗೆಲುವನ್ನು ಸಂಭ್ರಮಿಸಿದ ಹಿಂದೂ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು.
ಸಕಲೇಶಪುರ – ಪಶ್ಚಿಮ ಬಂಗಾಳ ಸೇರಿದಂತೆ ಅಸ್ಸಾಂ ಪುದುಚೇರಿ ರಾಜ್ಯಗಳಲ್ಲಿ ಬಿಜೆಪಿ ಪಕ್ಷದ ಗೆಲುವನ್ನು ಹಿಂದುತ್ವದ ಗೆಲುವೆಂದು ಪಟಾಕಿ ಸಿಡಿಸಿ ಪಂಜು ಹಿಡಿದು ಸಿಹಿ ಹಂಚಿ ಸಂಭ್ರಮಿಸಿದ…
ಲೈಂಗಿಕ ದೌರ್ಜನ್ಯಕ್ಕೆ ನಿರಾಕರಿಸಿದ ಮಹಿಳೆ ಹತ್ಯೆ!ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿಯ ಆತ್ತಿಹಳ್ಳಿ ಗ್ರಾಮದಲ್ಲಿ ನಡೆದ ಘಟನೆ.!
ಸಕಲೇಶಪುರದಲ್ಲಿ ಭೀಕರ ಘಟನೆ: ಲೈಂಗಿಕ ದೌರ್ಜನ್ಯಕ್ಕೆ ನಿರಾಕರಿಸಿದ ಮಹಿಳೆ ಹತ್ಯೆಸಕಲೇಶಪುರ :ತಾಲೂಕಿನ ಹೆತ್ತೂರು ಹೋಬಳಿಯ ಅತ್ತಿಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರನ್ನು ಹತ್ಯೆ ಮಾಡಿದ ದುರ್ಘಟನೆ ಬೆಳಕಿಗೆ ಬಂದಿದೆ. ಲೈಂಗಿಕ…
ಮಾಡಾಳು ಗ್ರಾಮದ ಮೂಲಸ್ಥಾನ ಶ್ರೀ ಸುವರ್ಣ ಗೌರಮ್ಮ ದೇವಿ ದೇವಾಲಯದ ಆವರಣದಲ್ಲಿ ಧಾರ್ಮಿಕ ಪುಣ್ಯ ಪ್ರವಚನ ಕಾರ್ಯಕ್ರಮ
ಅರಸೀಕೆರೆ : ಬಾನಂಗಳದಲ್ಲಿ ಸೂರ್ಯ ತನ್ನ ದಿನಚರಿಯನ್ನು ಮುಗಿಸಿ ಮರೆಯಾಗುತ್ತಿದ್ದಂತೆ ಇತ್ತ ಬೆಳದಿಂಗಳ ಮೂಲಕ ಮಾಡಾಳು ಗ್ರಾಮದಲ್ಲಿ ನಡೆಯುತ್ತಿರುವ ಕೋಡಿಮಠದ ಮಹಾ ತಪಸ್ವಿ ಶಿವಲಿಂಗಜ್ಜಯ್ಯನವರ ಪುಣ್ಯ ಪ್ರವಚನ…
ಮೇ 6ರಂದು ಅರ್ಜುನ ಸ್ಮಾರಕ ಉದ್ಘಾಟನೆ: ಈಶ್ವರ ಖಂಡ್ರೆ ಬೆಂಗಳೂರು.
ಮೇ 3: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್ 4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು, ಸಿಬ್ಬಂದಿ ಜೀವ ಉಳಿಸಿ…
ಶುಕ್ರವಾರದಂದು ಬಾಳ್ಳುಪೇಟೆಯಲ್ಲಿ ನಡೆದ ಉಚಿತ ಅರೋಗ್ಯ ಶಿಬಿರ ಆಯೋಜನೆ. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ: ಶಾಸಕ ಸಿಮೆಂಟ್ ಮಂಜು..
ಸಕಲೇಶಪುರ: ರೋಗಗಳು ಬರುವ ಮುನ್ನವೇ ಎಚ್ಚರ ವಹಿಸಿದರೆ ಆಸ್ಪತ್ರೆ ಹಾಗೂ ಮಾತ್ರೆಗಳ ಅವಲಂಬನೆ ಕಡಿಮೆ ಮಾಡಬಹುದು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ತಾಲ್ಲೂಕಿನ ಬಾಳ್ಳುಪೇಟೆಯ ಶ್ರೀ…
ಕಾರ್ಮಿಕರು ದೇಶದ ಬೆನ್ನೆಲುಬು – ಶಾಸಕ ಸಿಮೆಂಟ್ ಮಂಜು
ಸಕಲೇಶಪುರ: ದೇಶದ ಆರ್ಥಿಕ ಪ್ರಗತಿಗೆ ಕಾರ್ಮಿಕರೇ ಬೆನ್ನೆಲುಬು ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.ಪಟ್ಟಣದ ಪುರಭವನದಲ್ಲಿ ಶುಕ್ರವಾರ ಟಿಂಬರ್ ಕಾರ್ಮಿಕರ ಸಂಘ, ಅಸಂಘಟಿತ ಕಾರ್ಮಿಕರು ಹಾಗೂ ತಾಲೂಕಿನ…
