Latest Post

ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಕಲೇಶಪುರ ಹಾಗೂ ಹೆತ್ತೂರು ಪ್ರಖಂಡದ ಕಾರ್ಯಕರ್ತರಿಂದ ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ಶ್ರೀಯುತ ಅಣ್ಣಯ್ಯ ನವರಿಗೆ ಸನ್ಮಾನಿಸಲಾಯಿತು. ಶುಕ್ರವಾರಸಂತೆ ಸಮೀಪದ ಈಚಲಪುರ ಗ್ರಾಮದಲ್ಲಿ ಕಾಳಿಕಾ ದುರ್ಗಾಪರಮೇಶ್ವರಿ ವಿಶ್ವಕರ್ಮ ದೇವಸ್ಥಾನ ಏ.23ರಂದು ಲೋಕಾರ್ಪಣೆ. ಧಾರ್ಮಿಕ ಕ್ಷೇತ್ರಕ್ಕೆ ಶಂಕರಾಚಾರ್ಯರ ಕೊಡುಗೆ ಅಪಾರ : ತಾಲೂಕು ಬ್ರಾಹ್ಮಣ ಸಮಾಜದ ಮಾಜಿ ಅಧ್ಯಕ್ಷ ಸೂರ್ಯನಾರಾಯಣ್ ನಾಗೇನಹಳ್ಳಿಯಲ್ಲಿ 20ಕ್ಕೂ ಹೆಚ್ಚು ಕಾರ್ಯಕರ್ತರ ವಿವಿಧ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆ. ಅರೇಹಳ್ಳಿ ಹೋಬಳಿ ವ್ಯಾಪ್ತಿ ಪ್ರದೇಶದಲ್ಲಿ ಜಿಲ್ಲಾ ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗಿದ್ದ ಕಾಡಾನೆಗಳ ಕಾರ‍್ಯಾಚರಣೆಯಲ್ಲಿ ಮತ್ತೊಂದು ಹೆಣ್ಣಾನೆಗೆ ರೇಡಿಯೋ ಕಾಲರ್ ಅಳವಡಿಕೆ.

ವಿಶ್ವ ಹಿಂದೂ ಪರಿಷತ್ ಬಜರಂಗದಳ ಸಕಲೇಶಪುರ ಹಾಗೂ ಹೆತ್ತೂರು ಪ್ರಖಂಡದ ಕಾರ್ಯಕರ್ತರಿಂದ ಅಂಬೇಡ್ಕರ್ ಪ್ರಶಸ್ತಿ ಪುರಸ್ಕೃತ ಶ್ರೀಯುತ ಅಣ್ಣಯ್ಯ ನವರಿಗೆ ಸನ್ಮಾನಿಸಲಾಯಿತು.

ಸಕಲೇಶಪುರ : ಸಮಾಜ ಕಲ್ಯಾಣ ಇಲಾಖೆಯಿಂದ 2026-27 ನೇ ಸಾಲಿಗೆ ನೀಡಲಾಗುವ ರಾಜ್ಯಮಟ್ಟದ ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿಗೆ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಗ್ರಾಮದ, ಹಿರಿಯ ಜನಪರ ಹೋರಾಟಗಾರರಾದ…

ಶುಕ್ರವಾರಸಂತೆ ಸಮೀಪದ ಈಚಲಪುರ ಗ್ರಾಮದಲ್ಲಿ ಕಾಳಿಕಾ ದುರ್ಗಾಪರಮೇಶ್ವರಿ ವಿಶ್ವಕರ್ಮ ದೇವಸ್ಥಾನ ಏ.23ರಂದು ಲೋಕಾರ್ಪಣೆ.

ಸಕಲೇಶಫುರ : ತಾಲ್ಲೂಕಿನ ಶುಕ್ರವಾರಸಂತೆ ಸಮೀಪದ ಈಚಲಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಕಾಳಿಕಾ ದುರ್ಗಾಪರಮೇಶ್ವರಿ ವಿಶ್ವಕರ್ಮ, ಮಹಾಗಣಪತಿ, ನವಗ್ರಹ ದೇವತೆಗಳ ಪ್ರತಿಷ್ಠಾಪನಾ ಮಹೋತ್ಸವ ಏ.21ರಿಂದ ಏ.24ರ…

ಧಾರ್ಮಿಕ ಕ್ಷೇತ್ರಕ್ಕೆ ಶಂಕರಾಚಾರ್ಯರ ಕೊಡುಗೆ ಅಪಾರ : ತಾಲೂಕು ಬ್ರಾಹ್ಮಣ ಸಮಾಜದ ಮಾಜಿ ಅಧ್ಯಕ್ಷ ಸೂರ್ಯನಾರಾಯಣ್

ಸಕಲೇಶಪುರ : ಧಾರ್ಮಿಕ ಕ್ಷೇತ್ರಕ್ಕೆ ಶಂಕರಾಚಾರ್ಯರ ಕೊಡುಗೆ ಅಪಾರವಾಗಿದೆ ಎಂದು ತಾಲೂಕು ಬ್ರಾಹ್ಮಣ ಸಮಾಜದ ಮಾಜಿ ಅಧ್ಯಕ್ಷ ಸೂರ್ಯನಾರಾಯಣ್ ಹೇಳಿದರು. ಪಟ್ಟಣದ ಗಾಯತ್ರಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ, ಶಂಕರಾಚಾರ್ಯ…

ನಾಗೇನಹಳ್ಳಿಯಲ್ಲಿ 20ಕ್ಕೂ ಹೆಚ್ಚು ಕಾರ್ಯಕರ್ತರ ವಿವಿಧ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆ.

ಸಕಲೇಶಪುರ: ತಾಲೂಕಿನ ಚಂಗಡಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇನಹಳ್ಳಿಯಲ್ಲಿ ವಿವಿಧ ಪಕ್ಷಗಳಿಗೆ ಸೇರಿದ ಕಾರ್ಯಕರ್ತರು ಹಾಗೂ ಮತದಾರರು ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡ ಘಟನೆ ನಡೆಯಿತು.ತಾಲೂಕು ಗ್ಯಾರೆಂಟಿ ಯೋಜನೆಗಳ…

ಅರೇಹಳ್ಳಿ ಹೋಬಳಿ ವ್ಯಾಪ್ತಿ ಪ್ರದೇಶದಲ್ಲಿ ಜಿಲ್ಲಾ ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗಿದ್ದ ಕಾಡಾನೆಗಳ ಕಾರ‍್ಯಾಚರಣೆಯಲ್ಲಿ ಮತ್ತೊಂದು ಹೆಣ್ಣಾನೆಗೆ ರೇಡಿಯೋ ಕಾಲರ್ ಅಳವಡಿಕೆ.

ಅರೇಹಳ್ಳಿ : ಬೇಲೂರು ತಾಲೂಕಿನ ಅರೇಹಳ್ಳಿ ಹೋಬಳಿ ವ್ಯಾಪ್ತಿ ಪ್ರದೇಶದಲ್ಲಿ ಜಿಲ್ಲಾ ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗಿದ್ದ ಕಾಡಾನೆಗಳ ಕಾರ‍್ಯಾಚರಣೆಯ ಅಂತಿಮ ಘಟ್ಟವಾದ ಸೋಮವಾರ ಹೆಣ್ಣಾನೆಗೆ ರೇಡಿಯೋ…

ಸಕಲೇಶಪುರ ಪುರಸಭಾ ಮುಖ್ಯಾಧಿಕಾರಿ ಮಹೇಶ್ವರಪ್ಪ 2025 ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ

ಸಕಲೇಶಪುರ : ಪುರಸಭಾ ವ್ಯಾಪ್ತಿಯಲ್ಲಿ ಬದಲಾವಣೆಗೆ ಪ್ರಯತ್ನಿಸುತ್ತಿರುವ ಪುರಸಭಾ ಮುಖ್ಯಾಧಿಕಾರಿ ಮಹೇಶ್ವರಪ್ಪ 2025ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಪಟ್ಟಣ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಸಮಸ್ಯೆ…

ಡ್ರಗ್ಸ್ ಮುಕ್ತ ಸಕಲೇಶಪುರಕ್ಕೆ ಘೋಷಣೆ : ಕಲೆ, ಸಾಹಿತ್ಯ, ಸಂಗೀತದಿಂದ ಜಾಗೃತಿ.

ಸಕಲೇಶಪುರ‌ : ತಾಲೂಕಿನಲ್ಲಿ ಡ್ರಗ್ಸ್ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ “ಡ್ರಗ್ಸ್ ಮುಕ್ತ ಸಕಲೇಶಪುರ” ಆಂದೋಲನದ ವತಿಯಿಂದ ಏರ್ಪಡಿಸಲಾಗಿದ್ದ ಸನ್ಮಾನ, ಪುಸ್ತಕ ಬಿಡುಗಡೆ ಹಾಗೂ ಸಂಗೀತ ಸಂಜೆ…

ಒಂದು ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಕೆ ಯಶಸ್ವಿ. ಡಾಟ್ ಗೆ ಸಿಗದ ಮತ್ತೊಂದು ಕಾಡಾನೆ

ಅರೇಹಳ್ಳಿ : ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ವ್ಯಾಪ್ತಿ ಪ್ರದೇಶದಲ್ಲಿ ಕಾಡಾನೆ ಹಾವಳಿ ಮಿತಿ‌ಮೀರಿರುವ ಹಿನ್ನೆಲೆಯಲ್ಲಿ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಬೀಟಮ್ಮ…

ಸಕಲೇಶಪುರದಲ್ಲಿ ನೂತನ ಉಪವಿಭಾಗಾಧಿಕಾರಿಯನ್ನು ಭೇಟಿ ಮಾಡಿದ ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘ.

ಸಕಲೇಶಪುರ : ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಇಂದು ಸಕಲೇಶಪುರ ಉಪವಿಭಾಗದ ನೂತನ ಉಪವಿಭಾಗಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿರುವ ಹುಲ್ಲುಮನಿ ತಿಮ್ಮಣ್ಣ (KAS) ಅವರನ್ನು ಆತ್ಮೀಯವಾಗಿ…

ಸಕಲೇಶಪುರ ಜೈಲಿನಿಂದ ಪರಾರಿಯಾಗಿದ್ದ ಖೈದಿ 15 ವರ್ಷಗಳ ಬಳಿಕ ಬಂಧನ: ಗೋವಾದಲ್ಲಿ ಸಿಕ್ಕಿಬಿದ್ದ ಆರೋಪಿ

ಹಾಸನ: ಸಕಲೇಶಪುರ ಜೈಲಿನಿಂದ 2011ರಲ್ಲಿ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಖೈದಿಯನ್ನು ಹಾಸನ ಪೊಲೀಸರು ಬರೊಬ್ಬರಿ 15 ವರ್ಷಗಳ ಬಳಿಕ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚನ್ನಕೇಶವ @ ಕೇಶವ @ ಸುರೇಶ್…