ಆದರ್ಶಗಳ ದಾರಿಯಲ್ಲಿ ಸಾಗಿದಾಗ ಬದುಕು ಶ್ರೇಷ್ಠವಾಗುತ್ತದೆ: ಸಾಣೆಹಳ್ಳಿ ಶ್ರೀಗಳು
ಅರಸೀಕೆರೆ: ಮಾನವನ ಬದುಕು ಎಷ್ಟು ಶ್ರೇಷ್ಠವಾಗಿರುತ್ತದೆಯೋ ಅಷ್ಟೇ ಕನಿಷ್ಠವೂ ಆಗಿರುತ್ತದೆ. ಪ್ರತಿಯೊಬ್ಬ ವ್ಯಕ್ತಿಯೂ ಕನಿಷ್ಠ ಬದುಕನ್ನು ತೊರೆದು ಶ್ರೇಷ್ಠ ಬದುಕಿನತ್ತ ಸಾಗಬೇಕು ಎಂದು ಸಾಣೆಹಳ್ಳಿ ಶ್ರೀ ಪಂಡಿತಾರಾಧ್ಯ…
300ಕ್ಕೂ ಅಧಿಕ ಜಾನುವಾರುಗಳಿಗೆ ಚಿಕಿತ್ಸೆ; 150ಕ್ಕೂ ಹೆಚ್ಚು ರೈತರಿಗೆ ಪ್ರಯೋಜನ
ಚಿಕ್ಕಮತಿಘಟ್ಟ: ರೈತರ ಜಾನುವಾರುಗಳ ಆರೋಗ್ಯವನ್ನು ಕಾಪಾಡುವ ಹಾಗೂ ಅವುಗಳ ಉತ್ಪಾದಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯ ಮಂಡ್ಯ, ಕೃಷಿ ಮಹಾವಿದ್ಯಾಲಯ ಕಾರೆಕೆರೆ ಹಾಸನ, ಮತ್ತು ಪಶು…
ಕಾಡಾನೆಗಳ ಹಾವಳಿ: ಕಾಮನಹಳ್ಳಿ ಐನಾರ್ ತೋಟಕ್ಕೆ ಅರಣ್ಯಾಧಿಕಾರಿಗಳ ಭೇಟಿ
ಸಕಲೇಶಪುರ: ಸಕಲೇಶಪುರ ವಲಯ ವ್ಯಾಪ್ತಿಯಲ್ಲಿ ಕಾಡಾನೆಗಳ ಚಲನವಲನ ಮುಂದುವರಿದಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮುಂಜಾಗ್ರತಾ ಕ್ರಮವಾಗಿ ಕಾಮನಹಳ್ಳಿ ಗ್ರಾಮದ ಐನಾರ್ ತೋಟಕ್ಕೆ ಭೇಟಿ ನೀಡಿ ತೋಟದ…
ಅರೇಹಳ್ಳಿ : ಸೈಯ್ಯದ್ ರಿಯಾಜ್ ಪಾಷಾಗೆ ಪಿಎಚ್ಡಿ ಪದವಿ
ಬೇಲೂರು : ತಾಲೂಕಿನ ಅರೇಹಳ್ಳಿ ಪಟ್ಟಣದ ಮೇಲನಹಳ್ಳಿ ಬೀದಿಯ ನಿವಾಸಿಗಳಾಗಿದ್ದ ದಿವಂಗತ ಸೈಯ್ಯದ್ ಫಿರ್ ಅವರ ಪುತ್ರ ಸೈಯ್ಯದ್ ರಿಯಾಜ್ ಪಾಷಾ ಅವರಿಗೆ ದಾವಣಗೆರೆ ವಿಶ್ವವಿದ್ಯಾಲಯವು ಪಿಎಚ್ಡಿ…
ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಕಾನೂನು ಸಲಹೆಗಾರರಾಗಿ ವಕೀಲ ಸುದೀಶ್ ಎಸ್. ಪರಮೇಶ್ ನೇಮಕ
ಸಕಲೇಶಪುರ: ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಕಾನೂನು ಸಲಹೆಗಾರರಾಗಿ ವಕೀಲ ಸುದೀಶ್ ಎಸ್. ಪರಮೇಶ್ ಅವರನ್ನು ನೇಮಕ ಮಾಡಲಾಗಿದೆ. ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಕಾರ್ಯಕಾರಿ ಮಂಡಳಿಯ…
ಕಾಡೆಮ್ಮೆ ದಾಳಿಗೆ ಗಾಯಗೊಂಡ ರೈತನಿಗೆ ಪರಿಹಾರದ ಚೆಕ್ ವಿತರಿಸಿದ ಶಾಸಕ ಸಿಮೆಂಟ್ ಮಂಜು.ಹಾಸನ ಜಿಲ್ಲಾ ಆಸ್ಪತ್ರೆಗೆ ಮತ್ತೆ ಭೇಟಿ | ಗಾಯಾಳುವಿನ ಆರೋಗ್ಯ ವಿಚಾರಣೆ | ಚಿಕಿತ್ಸಾ ವೆಚ್ಚ ಅರಣ್ಯ ಇಲಾಖೆಯಿಂದ ಭರಿಸಲು ಸೂಚನೆ.
ಸಕಲೇಶಪುರ: ಕಾಡೆಮ್ಮೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡು ಹಾಸನ ಕರ್ಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಾಲೂಕಿನ ಹೆತ್ತೂರು ಹೋಬಳಿಯ ಹಿಳಿಗಲು ಗ್ರಾಮದ ರೈತ ಜಯಪ್ರಕಾಶ್ (42) ಅವರನ್ನು ಶಾಸಕ…
ಸಾಕ್ಷರತಾ ದಿನಾಚರಣೆ ಅಂಗವಾಗಿ ಹಾಸನದಲ್ಲಿ ಬೀದಿ ನಾಟಕ ಪ್ರದರ್ಶನ
ಹಾಸನ: ಸಾಕ್ಷರತಾ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಹಾಗೂ ಕಲ್ಪಿತ ಜನಜಾಗೃತಿ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಸಂಸ್ಥೆ (ರಿ), ಹೊಳೆನರಸೀಪುರ ಇವರ…
ಕಸಬಾ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ
ಸಕಲೇಶಪುರ : ಕಸಬಾ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ…
ಕ್ರೀಡಾಕೂಟದಲ್ಲಿ ಶ್ರೀರಂಗನಾಥ ಪ್ರೌಢಶಾಲೆ ವಿದ್ಯಾರ್ಥಿಗಳ ಅದ್ಭುತ ಸಾಧನೆ – ಸಮಗ್ರ ಪ್ರಶಸ್ತಿ ತಮ್ಮದಾಗಿಸಿಕೊಂಡ ಬಾಳ್ಳುಪೇಟೆ ಶಾಲೆ
ಸಕಲೇಶಪುರ : ಸುಭಾಷ್ ಮೈದಾನದಲ್ಲಿ ಇತ್ತೀಚೆಗೆ ನಡೆದ ಬೆಳಗೋಡು ಹೋಬಳಿ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ ಶ್ರೀರಂಗನಾಥ ಪ್ರೌಢಶಾಲೆ, ಬಾಳ್ಳುಪೇಟೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಪ್ರದರ್ಶಿಸಿ…
ಕಾಡಾನೆ ದಾಳಿಯಿಂದ ಬೆಳೆ ಹಾನಿ: ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ
ಸಕಲೇಶಪುರ: ಕಾಡಾನೆಗಳ ಹಾವಳಿಯಿಂದ ಬೆಳೆ ಹಾನಿಗೊಳಗಾದ ನಡಹಳ್ಳಿ ಗ್ರಾಮದ ರೈತ ಧರ್ಮೇಂದ್ರ ಅವರ ಗದ್ದೆಗೆ ಸಕಲೇಶಪುರ ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕಾಡಾನೆಗಳ ಹಿಂಡು ಗದ್ದೆಗೆ…
